ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ನೀಡಿದ ಸಂಘ ಸಂಸ್ಥೆಗಳು
ಲೋಕದರ್ಶನ ವರದಿ
ಕೊಪ್ಪಳ 10: ಕೊಪ್ಪಳ ನಗರದಲ್ಲಿ ಜಾನ್ಹವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಂಕನೂರ, ಬಡ್ರ್ಸ ಕೊಪ್ಪಳ ಇಂಟರ್ನೆಟ್ ಸಾಥಿಗಳ ಟೀಮ್ ಕೊಪ್ಪಳ, ಧ್ವನಿ ಸ್ವಯಂ ಸೇವಾ ಸಂಸ್ಥೆ, ಸೇವಾ ಸಂಸ್ಥೆ ಕೊಪ್ಪಳ ಇವರುಗಳ ಸಹಯೋಗದಲ್ಲಿ ಪ್ರವಾಹ ಪೀಡಿತ ನೆರೆ ಸಂತ್ರಸ್ಥರಿಗೆ ಸಿರಿ ಧಾನ್ಯಗಳು ಮತ್ತು ದಿನ ಬಳಕೆ ವಸ್ತುಗಳನ್ನು ಸಂಗ್ರಹಮಾಡಿ ಉತ್ತರ ಕರ್ನಾಟಕ ಪ್ರವಾಹ ಪೀಡಿತರಿಗೆ ಸಿಎಸ್ಸಿ ಇ ಗವರನ್ನಸ್ ಸವರ್ಿಸ್ ಇಂಡಿಯಾ ಲಿಮೀಟೆಡ್ ಇವರ ಮೂಲಕ ನೆರೆ ಸಂತ್ರಸ್ಥರಿಗೆ ಕಳಿಸಿಕೊಡಲಾಯಿತು. ಈ ಒಂದು ಕಾರ್ಯಕದಲ್ಲಿ ವಿದ್ಯಾರ್ಥಿಗಳು, ಸಂಸ್ಥೆಯ ಸದಸ್ಯರುಗಳು, ಇಂಟರನೆಟ್ ಸಾಥಿ ಬಳಗ ಜೊತೆಯಾಗಿ ನಿಂತು ಸಹಕರಿಸಿದ್ದು ಹೆಮ್ಮೆಯ ವಿಷಯವಾಗಿದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 