ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ನೀಡಿದ ಸಂಘ ಸಂಸ್ಥೆಗಳು
ಲೋಕದರ್ಶನ ವರದಿ
ಕೊಪ್ಪಳ 10: ಕೊಪ್ಪಳ ನಗರದಲ್ಲಿ ಜಾನ್ಹವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಂಕನೂರ, ಬಡ್ರ್ಸ ಕೊಪ್ಪಳ ಇಂಟರ್ನೆಟ್ ಸಾಥಿಗಳ ಟೀಮ್ ಕೊಪ್ಪಳ, ಧ್ವನಿ ಸ್ವಯಂ ಸೇವಾ ಸಂಸ್ಥೆ, ಸೇವಾ ಸಂಸ್ಥೆ ಕೊಪ್ಪಳ ಇವರುಗಳ ಸಹಯೋಗದಲ್ಲಿ ಪ್ರವಾಹ ಪೀಡಿತ ನೆರೆ ಸಂತ್ರಸ್ಥರಿಗೆ ಸಿರಿ ಧಾನ್ಯಗಳು ಮತ್ತು ದಿನ ಬಳಕೆ ವಸ್ತುಗಳನ್ನು ಸಂಗ್ರಹಮಾಡಿ ಉತ್ತರ ಕರ್ನಾಟಕ ಪ್ರವಾಹ ಪೀಡಿತರಿಗೆ ಸಿಎಸ್ಸಿ ಇ ಗವರನ್ನಸ್ ಸವರ್ಿಸ್ ಇಂಡಿಯಾ ಲಿಮೀಟೆಡ್ ಇವರ ಮೂಲಕ ನೆರೆ ಸಂತ್ರಸ್ಥರಿಗೆ ಕಳಿಸಿಕೊಡಲಾಯಿತು. ಈ ಒಂದು ಕಾರ್ಯಕದಲ್ಲಿ ವಿದ್ಯಾರ್ಥಿಗಳು, ಸಂಸ್ಥೆಯ ಸದಸ್ಯರುಗಳು, ಇಂಟರನೆಟ್ ಸಾಥಿ ಬಳಗ ಜೊತೆಯಾಗಿ ನಿಂತು ಸಹಕರಿಸಿದ್ದು ಹೆಮ್ಮೆಯ ವಿಷಯವಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 