ಪ್ರವಾಹ ಪೀಡಿತರಿಗೆ ಸಹಾಯ ಹಸ್ತ ನೀಡಿದ ಸಂಘ ಸಂಸ್ಥೆಗಳು
ಲೋಕದರ್ಶನ ವರದಿ
ಕೊಪ್ಪಳ 10: ಕೊಪ್ಪಳ ನಗರದಲ್ಲಿ ಜಾನ್ಹವಿ ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಂಕನೂರ, ಬಡ್ರ್ಸ ಕೊಪ್ಪಳ ಇಂಟರ್ನೆಟ್ ಸಾಥಿಗಳ ಟೀಮ್ ಕೊಪ್ಪಳ, ಧ್ವನಿ ಸ್ವಯಂ ಸೇವಾ ಸಂಸ್ಥೆ, ಸೇವಾ ಸಂಸ್ಥೆ ಕೊಪ್ಪಳ ಇವರುಗಳ ಸಹಯೋಗದಲ್ಲಿ ಪ್ರವಾಹ ಪೀಡಿತ ನೆರೆ ಸಂತ್ರಸ್ಥರಿಗೆ ಸಿರಿ ಧಾನ್ಯಗಳು ಮತ್ತು ದಿನ ಬಳಕೆ ವಸ್ತುಗಳನ್ನು ಸಂಗ್ರಹಮಾಡಿ ಉತ್ತರ ಕರ್ನಾಟಕ ಪ್ರವಾಹ ಪೀಡಿತರಿಗೆ ಸಿಎಸ್ಸಿ ಇ ಗವರನ್ನಸ್ ಸವರ್ಿಸ್ ಇಂಡಿಯಾ ಲಿಮೀಟೆಡ್ ಇವರ ಮೂಲಕ ನೆರೆ ಸಂತ್ರಸ್ಥರಿಗೆ ಕಳಿಸಿಕೊಡಲಾಯಿತು. ಈ ಒಂದು ಕಾರ್ಯಕದಲ್ಲಿ ವಿದ್ಯಾರ್ಥಿಗಳು, ಸಂಸ್ಥೆಯ ಸದಸ್ಯರುಗಳು, ಇಂಟರನೆಟ್ ಸಾಥಿ ಬಳಗ ಜೊತೆಯಾಗಿ ನಿಂತು ಸಹಕರಿಸಿದ್ದು ಹೆಮ್ಮೆಯ ವಿಷಯವಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 