ಲಿಂಗರಾಜರ 158ನೇ ಜಯಂತಿ ಆಚರಣೆಯ ನಿಮಿತ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಲೋಕದರ್ಶನ ವರದಿ
ನಿಪ್ಪಾಣಿ-09: ಕೆಎಲ್ಇ ಸಂಸ್ಥೆಯ ಸ್ಥಳೀಯ ಜಿ.ಐ.ಬಾಗೇವಾಡಿ ಮಹಾವಿದ್ಯಾಲಯದ ಎನ್ಸಿಸಿ, ಎನ್ಎಸ್ಎಸ್, ರೆಡ್ ರಿಬ್ಬನ್ ಘಟಕ ಮತ್ತು ಸ್ಥಳೀಯ ಕೆಎಲ್ಇ ಅಂಗಸಂಸ್ಥೆಗಳು ಹಾಗೂ ಕೆಎಲ್ಇ ರಕ್ತ ಭಂಡಾರದ ಸಹಯೋಗದಲ್ಲಿ ತ್ಯಾಗವೀರ ಸಿರಸಂಗಿ ಲಿಂಗರಾಜರ 158ನೇ ಜಯಂತಿ ಆಚರಣೆಯ ನಿಮಿತ್ತವಾಗಿ ಬುಧವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ಸುಮಾರು 50 ಜನ ವಿದ್ಯಾಥರ್ಿಗಳು ಮತ್ತು ಪ್ರಾಧ್ಯಾಪಕರು ರಕ್ತದಾನ ಮಾಡಿದರು. ಸಸಿಗೆ ನೀರೆರೆಯುವುದರ ಮೂಲಕ ಕೆಎಲ್ಇ ಉಪಕಾಯರ್ಾಧ್ಯಕ್ಷ ಅಶೋಕ ಬಾಗೇವಾಡಿ ಶಿಬಿರಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪದವಿ ಪ್ರಾಚಾರ್ಯ ಡಾ.ಎಮ್.ಬಿ.ಕೋಥಳೆ, ಪ.ಪೂ ಪಾಚಾರ್ಯ ಡಾ. ಎಸ್. ಬಿ. ಸೊಲಬನ್ನವರ, ಡಾ.ಡಿ.ವ್ಹಿ.ಬಡಿಗೇರ, ಪ್ರಾ. ಪಿ.ಆಯ್.ಪಾಟೀಲ, ಪ್ರಾ. ಶಮರ್ಿಷ್ಠಾ ರಾಯ್, ಪ್ರಾ. ಬಿ.ಎಚ್. ಪರಮನಟ್ಟಿ, ಡಾ. ಎಸ್. ಎಮ್. ರಾಯಮಾನೆ, ಪ್ರೊ. ಕೆ. ಎನ್. ಶಂಕರಮೂತರ್ಿ, ಸಿದ್ದು ಉದಗಟ್ಟಿ ಸೇರಿದಂತೆ ಮಹಾವಿದ್ಯಾಲಯದ ವಿದ್ಯಾಥರ್ಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 