ಲಿಂಗರಾಜರ 158ನೇ ಜಯಂತಿ ಆಚರಣೆಯ ನಿಮಿತ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಲೋಕದರ್ಶನ ವರದಿ
ನಿಪ್ಪಾಣಿ-09: ಕೆಎಲ್ಇ ಸಂಸ್ಥೆಯ ಸ್ಥಳೀಯ ಜಿ.ಐ.ಬಾಗೇವಾಡಿ ಮಹಾವಿದ್ಯಾಲಯದ ಎನ್ಸಿಸಿ, ಎನ್ಎಸ್ಎಸ್, ರೆಡ್ ರಿಬ್ಬನ್ ಘಟಕ ಮತ್ತು ಸ್ಥಳೀಯ ಕೆಎಲ್ಇ ಅಂಗಸಂಸ್ಥೆಗಳು ಹಾಗೂ ಕೆಎಲ್ಇ ರಕ್ತ ಭಂಡಾರದ ಸಹಯೋಗದಲ್ಲಿ ತ್ಯಾಗವೀರ ಸಿರಸಂಗಿ ಲಿಂಗರಾಜರ 158ನೇ ಜಯಂತಿ ಆಚರಣೆಯ ನಿಮಿತ್ತವಾಗಿ ಬುಧವಾರದಂದು ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿತ್ತು.
ಸುಮಾರು 50 ಜನ ವಿದ್ಯಾಥರ್ಿಗಳು ಮತ್ತು ಪ್ರಾಧ್ಯಾಪಕರು ರಕ್ತದಾನ ಮಾಡಿದರು. ಸಸಿಗೆ ನೀರೆರೆಯುವುದರ ಮೂಲಕ ಕೆಎಲ್ಇ ಉಪಕಾಯರ್ಾಧ್ಯಕ್ಷ ಅಶೋಕ ಬಾಗೇವಾಡಿ ಶಿಬಿರಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಪದವಿ ಪ್ರಾಚಾರ್ಯ ಡಾ.ಎಮ್.ಬಿ.ಕೋಥಳೆ, ಪ.ಪೂ ಪಾಚಾರ್ಯ ಡಾ. ಎಸ್. ಬಿ. ಸೊಲಬನ್ನವರ, ಡಾ.ಡಿ.ವ್ಹಿ.ಬಡಿಗೇರ, ಪ್ರಾ. ಪಿ.ಆಯ್.ಪಾಟೀಲ, ಪ್ರಾ. ಶಮರ್ಿಷ್ಠಾ ರಾಯ್, ಪ್ರಾ. ಬಿ.ಎಚ್. ಪರಮನಟ್ಟಿ, ಡಾ. ಎಸ್. ಎಮ್. ರಾಯಮಾನೆ, ಪ್ರೊ. ಕೆ. ಎನ್. ಶಂಕರಮೂತರ್ಿ, ಸಿದ್ದು ಉದಗಟ್ಟಿ ಸೇರಿದಂತೆ ಮಹಾವಿದ್ಯಾಲಯದ ವಿದ್ಯಾಥರ್ಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 