ರೈತರಿಗೆ ಬೀಜ ಗೊಬ್ಬರ ಒದಗಿಸುವಂತೆ ಒತ್ತಾಯ
ಲೋಕದರ್ಶನ ವರದಿ
ರಾಣೇಬೆನ್ನೂರು10: ಪ್ರಸಕ್ತ ಸಾಲಿನ ಮುಂಗಾರ ಹಂಗಾಮಿಗಾಗಿ ರೈತರಿಗೆ ಸಮರ್ಪಕವಾಗಿ ಬೀಜ ಗೊಬ್ಬರವನ್ನು ವಿತರಿಸಬೇಕು ಎಂದು ಒತ್ತಾಯಿಸಿ, ರಾಜ್ಯ ರೈತ ಸಂಘದ ತಾಲೂಕಾ ಪದಾಧಿಕಾರಿಗಳು ಮತ್ತು ರೈತರು ಇಲ್ಲಿನ ಸಹಾಯಕ ಕೃಷಿ ನಿದರ್ೇಶಕರಿಗೆ ಮನವಿ ಸಲ್ಲಿಸಿದರು.
ಅಧಿಕಾರಗಳು ಬೀಜ ಗೊಬ್ಬರ ಮಾರಾಟಗಾರ ಮೇಲೆ ಹದ್ದಿನ ಕಣ್ಣಿಟು ಕಳಪೆ ಬೀಜ ವಿತರಣೆ ಮಾಡದಂತೆ ಮುಂಜಾಗೃತ ಕ್ರಮ ಕೈಗೊಳ್ಳಬೇಕು, ಈಗಾಗಲೆ ಕಳೆದ 4 ವರ್ಷಗಳಿಂದ ಸಮರ್ಪಕ ಮಳೆಯಾಗದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ.
ಕಳಪೆ ಬೀಜದಿಂದ ಮತ್ತಷ್ಟು ತೊಂದರೆಗೆ ಈಡಾಗದಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ತಾಲೂಕಾ ಅಧ್ಯಕ್ಷ ಹನುಮಂತಪ್ಪ ಕಬ್ಬಾರ, ರಾಯಣ್ಣ ಮಾಕನೂರ, ಬಸವರಾಜ ಹುಲ್ಲತ್ತಿ, ಭರಮಪ್ಪ ಪೂಜಾರ, ಎಂ.ಆರ್.ಪಾಟೀಲ, ಬಿ.ಕೆ. ರಾಜನಹಳ್ಳಿ, ಮಂಜಪ್ಪ ಬಾಕರ್ಿ, ನಾಗರಾಜ ಬಣಕಾರ, ಪ್ರಶಾಂತ, ಮಹಾದೇವಪ್ಪ ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 