ರೈತರಿಗೆ ಬೀಜ ಗೊಬ್ಬರ ಒದಗಿಸುವಂತೆ ಒತ್ತಾಯ
ಲೋಕದರ್ಶನ ವರದಿ
ರಾಣೇಬೆನ್ನೂರು10: ಪ್ರಸಕ್ತ ಸಾಲಿನ ಮುಂಗಾರ ಹಂಗಾಮಿಗಾಗಿ ರೈತರಿಗೆ ಸಮರ್ಪಕವಾಗಿ ಬೀಜ ಗೊಬ್ಬರವನ್ನು ವಿತರಿಸಬೇಕು ಎಂದು ಒತ್ತಾಯಿಸಿ, ರಾಜ್ಯ ರೈತ ಸಂಘದ ತಾಲೂಕಾ ಪದಾಧಿಕಾರಿಗಳು ಮತ್ತು ರೈತರು ಇಲ್ಲಿನ ಸಹಾಯಕ ಕೃಷಿ ನಿದರ್ೇಶಕರಿಗೆ ಮನವಿ ಸಲ್ಲಿಸಿದರು.
ಅಧಿಕಾರಗಳು ಬೀಜ ಗೊಬ್ಬರ ಮಾರಾಟಗಾರ ಮೇಲೆ ಹದ್ದಿನ ಕಣ್ಣಿಟು ಕಳಪೆ ಬೀಜ ವಿತರಣೆ ಮಾಡದಂತೆ ಮುಂಜಾಗೃತ ಕ್ರಮ ಕೈಗೊಳ್ಳಬೇಕು, ಈಗಾಗಲೆ ಕಳೆದ 4 ವರ್ಷಗಳಿಂದ ಸಮರ್ಪಕ ಮಳೆಯಾಗದೆ ರೈತರು ತೊಂದರೆ ಅನುಭವಿಸುತ್ತಿದ್ದಾರೆ.
ಕಳಪೆ ಬೀಜದಿಂದ ಮತ್ತಷ್ಟು ತೊಂದರೆಗೆ ಈಡಾಗದಂತೆ ನೋಡಿಕೊಳ್ಳಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ತಾಲೂಕಾ ಅಧ್ಯಕ್ಷ ಹನುಮಂತಪ್ಪ ಕಬ್ಬಾರ, ರಾಯಣ್ಣ ಮಾಕನೂರ, ಬಸವರಾಜ ಹುಲ್ಲತ್ತಿ, ಭರಮಪ್ಪ ಪೂಜಾರ, ಎಂ.ಆರ್.ಪಾಟೀಲ, ಬಿ.ಕೆ. ರಾಜನಹಳ್ಳಿ, ಮಂಜಪ್ಪ ಬಾಕರ್ಿ, ನಾಗರಾಜ ಬಣಕಾರ, ಪ್ರಶಾಂತ, ಮಹಾದೇವಪ್ಪ ಸೇರಿದಂತೆ ಮತ್ತಿತರರು ಇದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 