ಬಲವಂತದ ಬಾಲ್ಯ ವಿವಾಹ ವದಂತಿ, ಸಾಂತ್ವನ ಕೇಂದ್ರಕ್ಕೆ ಬಾಲಕಿ ವಶ
ಲೋಕದರ್ಶನ ವರದಿ
ಮಹಾಲಿಂಗಪುರ 17: ಒತ್ತಾಯ ಪೂರ್ವಕವಾಗಿ ಬಾಲ್ಯ ವಿವಾಹ ಮಾಡಿಸುವ ಸಂದರ್ಭದಲ್ಲಿ ದಾಳಿ ನಡೆಸಿ ಬಾಲಕಿಯನ್ನು ವಶ ಪಡೆದು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ಘಟನೆ ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿ ನಡೆದಿದೆ.
ಸ್ಥಳೀಯ ಹುಲಕುಂದ ಓಣಿಯ ಅಪ್ರಾಪ್ತ ವಯಸ್ಸಿನ (17 ವರ್ಷದ) ಸ್ವಾತಿ ಸದಾಶಿವ ನಾವಿ ಎಂಬ ಬಾಲಕಿಯನ್ನು ಬಲವಂತವಾಗಿ ಬಾಲ್ಯ ವಿವಾಹಕ್ಕೆ ಒಳಪಡಿಸುವಾಗ ಅನಾಮಿಕರು ನೀಡಿದ ದೂರಿನನ್ವಯ ಕ್ರಮ ಜರುಗಿಸಲಾಯಿತು. ಬಾಲ್ಯ ವಿವಾಹದ ಒತ್ತಾಯಕ್ಕೊಳಗಾದ ಒಳಗಾದ ಬಾಲಕಿಯನ್ನು ಜಮಖಂಡಿಯ ಸಾಂತ್ವನ ಕೇಂದ್ರ ಬಾಲಮಕ್ಕಳ ಸಂರಕ್ಷಣೆ ವಿಭಾಗಕ್ಕೆ ಒಪ್ಪಿಸಲಾಯಿತು..
ಪೋಸ್ಕೋ ಕಾಯ್ದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಿಭಾಗದ ಮಹಿಳಾ ಪೇದೆ ರೂಪಾ ರಾಚನ್ನವರ ಹಾಗೂ ಎಎಸೈ ಕೆ.ಬಿ.ಮಾಂಗ ಅವರು ಪುರಸಭೆ ಆರೋಗ್ಯ ವಿಭಾಗದ ತನಿಖಾಧಿಕಾರಿ ಇಫರ್ಾನ್ ಝಾರೇ, ಮಹಾಲಿಂಗಪುರ ಗ್ರಾಮ ಲೆಕ್ಕಾಧಿಕಾರಿ ಎಸ್.ಎಂ.ಕೆಂದೂರ ಕಾಯರ್ಾಚರಣೆಯಲ್ಲಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 