ಬಲವಂತದ ಬಾಲ್ಯ ವಿವಾಹ ವದಂತಿ, ಸಾಂತ್ವನ ಕೇಂದ್ರಕ್ಕೆ ಬಾಲಕಿ ವಶ
ಲೋಕದರ್ಶನ ವರದಿ
ಮಹಾಲಿಂಗಪುರ 17: ಒತ್ತಾಯ ಪೂರ್ವಕವಾಗಿ ಬಾಲ್ಯ ವಿವಾಹ ಮಾಡಿಸುವ ಸಂದರ್ಭದಲ್ಲಿ ದಾಳಿ ನಡೆಸಿ ಬಾಲಕಿಯನ್ನು ವಶ ಪಡೆದು ಸಾಂತ್ವನ ಕೇಂದ್ರಕ್ಕೆ ಸೇರಿಸಿದ ಘಟನೆ ಮಹಾಲಿಂಗಪುರ ಪೊಲೀಸ್ ಠಾಣೆ ವ್ಯಾಪ್ತಿ ನಡೆದಿದೆ.
ಸ್ಥಳೀಯ ಹುಲಕುಂದ ಓಣಿಯ ಅಪ್ರಾಪ್ತ ವಯಸ್ಸಿನ (17 ವರ್ಷದ) ಸ್ವಾತಿ ಸದಾಶಿವ ನಾವಿ ಎಂಬ ಬಾಲಕಿಯನ್ನು ಬಲವಂತವಾಗಿ ಬಾಲ್ಯ ವಿವಾಹಕ್ಕೆ ಒಳಪಡಿಸುವಾಗ ಅನಾಮಿಕರು ನೀಡಿದ ದೂರಿನನ್ವಯ ಕ್ರಮ ಜರುಗಿಸಲಾಯಿತು. ಬಾಲ್ಯ ವಿವಾಹದ ಒತ್ತಾಯಕ್ಕೊಳಗಾದ ಒಳಗಾದ ಬಾಲಕಿಯನ್ನು ಜಮಖಂಡಿಯ ಸಾಂತ್ವನ ಕೇಂದ್ರ ಬಾಲಮಕ್ಕಳ ಸಂರಕ್ಷಣೆ ವಿಭಾಗಕ್ಕೆ ಒಪ್ಪಿಸಲಾಯಿತು..
ಪೋಸ್ಕೋ ಕಾಯ್ದೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ವಿಭಾಗದ ಮಹಿಳಾ ಪೇದೆ ರೂಪಾ ರಾಚನ್ನವರ ಹಾಗೂ ಎಎಸೈ ಕೆ.ಬಿ.ಮಾಂಗ ಅವರು ಪುರಸಭೆ ಆರೋಗ್ಯ ವಿಭಾಗದ ತನಿಖಾಧಿಕಾರಿ ಇಫರ್ಾನ್ ಝಾರೇ, ಮಹಾಲಿಂಗಪುರ ಗ್ರಾಮ ಲೆಕ್ಕಾಧಿಕಾರಿ ಎಸ್.ಎಂ.ಕೆಂದೂರ ಕಾಯರ್ಾಚರಣೆಯಲ್ಲಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 