ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
Formation of School Development and Monitoring Committee
ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ
ತಾಳಿಕೋಟಿ 09: ತಾಲೂಕಿನ ಗೋಟಖಂಡಕಿ ಗ್ರಾಮದ ಸರಕಾರಿ ಮಾದರಿ ಶಾಲೆಯ ನೂತನ ಶಾಲಾ ಅಭಿವೃದ್ಧಿ( ಎಸ್ ಡಿ ಎಂ ಸಿ) ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚಿಸಲಾಯಿತು. ಎಸ್ ಡಿ ಎಮ್ ಸಿ ನೂತನ ಅದ್ಯಕ್ಷರಾಗಿ ಬಸನಗೌಡ ಸಂಗನಗೌಡ ಬಿರಾದಾರ ಹಾಗೂ ಉಪಾಧ್ಯಕ್ಷರಾಗಿ ಭಾಗಮ್ಮ ಮಂಜುನಾಥ ಹೂಗಾರ ಇವರು ಅವಿರೋಧವಾಗಿ ಆಯ್ಕೆಯಾದರು.
ಶಾಲಾ ಅಭಿವೃದ್ಧಿ ಸಮಿತಿಯ 16 ಜನ ಸದಸ್ಯರನ್ನೂ ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಿ ಆರ್ ಸಿ. ಎಸ್.ಎಮ್ ಪಾಲ್ಕಿ, ಮುಖ್ಯ ಶಿಕ್ಷಕಿ ಜಿ.ಕೆ.ಮಣೂರು, ಮಾಜಿ ಸೈನಿಕ ರಾಮನಗೌಡ ಬಿರಾದಾರ, ಮಾಜಿ ಅಧ್ಯಕ್ಷ ಬಸವರಾಜ ಕೋಳ್ಯಾಳ, ಶಿವರಾಜಗೌಡ ಪಾಟೀಲ,ರಾಮಪ್ಪ ಚಲವಾದಿ, ದೇವು ಗೋಟಗುಣಕಿ, ಪ್ರವೀಣ ಬಿ, ದೇವು ಜಿ, ಗುರುಪ್ರಸಾದ್ ಬಿಜಿ, ಶರಣಗೌಡ ಬಿರಾದಾರ, ಮಾಂತಗೌಡ ಬಿರಾದಾರ, ರಾಮನಗೌಡ ಬಿರಾದಾರ, ಸಂಗಣ್ಣ ಚೌದ್ರಿ, ಸೂಗನಗೌಡ ಬೆಂಡೆಗುಂಬಳ, ರಡ್ಡಿಗೌಡ ಬಿರಾದಾರ, ವಿಶ್ವನಾಥರೆಡ್ಡಿ ಪಾಟೀಲ್, ಸಿದ್ದು ನಾಯ್ಕೋಡಿ, ಪರಸಪ್ಪ ಚಲವಾದಿ, ಉದಯ ರತ್ನಾಕರ, ಪ್ರಮೋದ ಪಾಟೀಲ್, ದೇವಣ್ಣ ಚೌದ್ರಿ, ಚಂದ್ರಶೇಖರ ಚಲವಾದಿ, ಪ್ರಭು ಚಲವಾದಿ ಹಾಗೂ ಮಕ್ಕಳ ಪಾಲಕರು, ಶಿಕ್ಷಣ ಪ್ರೇಮಿಗಳು, ಗ್ರಾಮಸ್ಥರು ಹಾಜರಿದ್ದರು,
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 