ಸೋಲಿನ ಹಾದಿಯಲ್ಲಿ ಮಾಜಿ ಸಚಿವ ವಿಶ್ವನಾಥ್
Former Minister Vishwanath
ಹುಣಸೂರು, ಡಿ 9- ರಾಜ್ಯ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಮುನ್ನಡೆಯತ್ತ ಸಾಗಿದ್ದರೂ , ಹುಣಸೂರಿನಲ್ಲಿ ಮಾತ್ರ ಮಾಜಿ ಸಚಿವ ವಿಶ್ವನಾಥ್ ಸೋಲು ಬಹುತೇಕ ಖಚಿತವಾದಂತಿದೆ.
ಆರಂಭದಿಂದಲೂ ವಿಶ್ವನಾಥ್ ಹಿನ್ನಡೆ ಅನುಭವಿಸಿದ್ದು, ಕಾಂಗ್ರೆಸ್ ನ ಮಂಜುನಾಥ್ ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.ಇನ್ನು ಕೆಲವೇ ಸುತ್ತುಗಳು ಮಾತ್ರ ಬಾಕಿಯಿದ್ದು, ಮಂಜುನಾಥ್ 23 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 