ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಕರ್ಾರದ ವಿರುದ್ಧ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ವಾಗ್ದಾಳಿ:
ದೆಹಲಿ 27: ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಕರ್ಾರ ಯಾವುದೇ ಅಭಿವೃದ್ಧಿ ಕಾರ್ಯವನ್ನು ಮಾಡದೆ, ಜನರ ಭರವಸೆಗಳನ್ನು ಹುಸಿಗೊಳಿಸಿದೆ ಎಂದು ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಹೇಳಿದರು.
ಕಾಂಗ್ರೇಸ್ ನಾಯಕ ಶಶಿ ತರೂರ್ ಅವರು ಬರೆದಿರುವ 'ದಿ ಪ್ಯಾರಾಡಾಕ್ಟಿಕಲ್ ಪ್ರೈಮ್ ಮಿನಿಸ್ಟರ್: ನರೇಂದ್ರ ಮೋದಿ ಅಂಡ್ ಹಿಸ್ ಇಂಡಿಯಾ' ಕೃತಿ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ, ಕೇಂದ್ರ ಸಕರ್ಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಕಳೆದ ನಾಲ್ಕು ವರ್ಷಗಳಲ್ಲಿ ಮೋದಿ ಮತ್ತು ಅವರ ಸಕರ್ಾರದ ಮೇಲೆ ಜನತೆ ಇಟ್ಟಿದ್ದ ನಂಬಿಕೆಯನ್ನು ಕಳೆದಕೊಂಡಿದೆ. ದೇಶದ ಪ್ರಧಾನಿಕಯಾಗಿ ಮೋದಿ, ಕೋಮುಗಲಬೆ, ಗೋರಕ್ಷಣೆ ಹೆಸರಿನಲ್ಲಿ ಹಿಂಸೆ ನಡೆಸುವುದು ಮತ್ತು ವಿದೇಶಕ್ಕೆ ಪರಾರಿಯಾಗಿರುವ ವಿಜಯ್ ಮಲ್ಯ, ನೀರವ ಮೋದಿ ವಿಷಯದಲ್ಲಿ ಪ್ರಧಾನಿ ಮೋದಿ ಮೌನವಾಗಿದ್ದಾರೆ ಎಂದು ಮಾಜಿ ಪ್ರಧಾನಿ8 ಹೇಳಿದರು. ಸಿಬಿಐ ಘಟನೆ ಬಗ್ಗೆಯೂ ಮಾಜಿ ಪ್ರಧಾನಿ ಆತಂಕ ವ್ಯಕ್ತಪಡಿಸಿದರು.
ಕಚ್ಚಾ ತ್ಯೆಲಾ ಮತ್ತು ಆನಿಲದ ಬೆಲೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿಕೆಯಾಗಿದೆ, ಅದರೂ ಸಹಾ ಕೇಂದ್ರ ಸಕರ್ಾರ ಅವುಗಳ ಬೆಲೆಗಳನ್ನು ನಿಯಂತ್ರಿಸುವಲ್ಲಿ ವಿಫಲವಾಗಿದೆ. ಇದರ ಮೇಲೆ ಅಭಕಾರಿ ಸುಂಖ ವಿದಿಸುವದರಿಂದ ಬೆಲೆ ಜಾಸ್ತಿಯಾಗಿ ಜನತೆಗೆ ಆನಾನುಕೂಲವಾಗಿದೆ ಎಂದು ಹೇಳಿದರು. ಸಕರ್ಾರದ ಆಥರ್ಿಕ ಕ್ರಮಗಳ ಬಗ್ಗೆ ಸಿಂಗ್ ಕಟುವಾಗಿ ಟೀಕಿಸಿದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 