ಮಾಜಿ ಯೋಧನ ಮೇಲೆ ಮಾರಕಾಸ್ತ್ರಗಳಿಂದ ದಾಳಿ
Former soldier attacked with deadly weapons
ಲೋಕದರ್ಶನ ವರದಿ
ಇಂಡಿ 16 : ವ್ಯಕ್ತಿಯ ಮೇಲೆ ಭೀಕರ ದಾಳಿ ತಲವಾರ್ಗಳಿಂದ ಹಲ್ಲೆ ಮಾಡಿದ ಗುಂಪು ಈ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಮಾರುತಿ ಕ್ಷತ್ರಿ ಎಂಬುವನ ಮೇಲೆ ಅಟ್ಯಾಕ್ ಮಾಡಿದ ಅಪರಿಚಿತ ಗುಂಪು ತಲವಾರ್ಗಳಿಂದ ಮಾರುತಿ ಕ್ಷೇತ್ರಿ ಮೇಲೆ ದಾಳಿ ಮಾಡಿ ಮಾರುತಿ ಕ್ಷೇತ್ರಿ ಅವರ ಎಡಗೈ ಕೈ ಕಟ್ ಆಗಿದೆ.ಈ ದಾಳಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಹಳೆ ದ್ವೇಷ ಹಿನ್ನೆಲೆ ಕೊಲೆಗೆ ಯತ್ನ ಶಂಕೆ ಎನ್ನಲಾಗುತ್ತಿದೆ. ಮಾಜಿ ಯೋಧನಾಗಿದ್ದ ಮಾರುತಿ ಕ್ಷೇತ್ರಿ ಅವರು ಇಂಡಿ ಪಟ್ಟಣದ ಡಿಎಸ್ಪಿ ಕಚೇರಿ ಬಳಿ ಮೊಬೈಲ್ ಅಂಗಡಿ ಇಟ್ಟಿಕೊಂಡು ಜೀವನ ಮಾಡುತ್ತಿದ್ದರು. ಹಾಗೂ ಬಡ್ಡಿ ದಂಧೆಯನ್ನು ನಡೆಸಯತ್ತಿದ್ದ ಎನ್ನುವ ಮಾಹಿತಿ ಇದೆ. ಸ್ಥಳಕ್ಕೆ ಇಂಡಿ ಪೊಲೀಸರ ಭೇಟೀ ನೀಡಿದ್ದು. ಗಾಯಾಳು ಮಾರುತಿ ಕ್ಷೇತ್ರಿ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನೆಯಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 