ಮಾಜಿ ಯೋಧನ ಮೇಲೆ ಮಾರಕಾಸ್ತ್ರಗಳಿಂದ ದಾಳಿ
Former soldier attacked with deadly weapons
ಲೋಕದರ್ಶನ ವರದಿ
ಇಂಡಿ 16 : ವ್ಯಕ್ತಿಯ ಮೇಲೆ ಭೀಕರ ದಾಳಿ ತಲವಾರ್ಗಳಿಂದ ಹಲ್ಲೆ ಮಾಡಿದ ಗುಂಪು ಈ ಘಟನೆ ಇಂಡಿ ಪಟ್ಟಣದಲ್ಲಿ ನಡೆದಿದೆ. ಮಾರುತಿ ಕ್ಷತ್ರಿ ಎಂಬುವನ ಮೇಲೆ ಅಟ್ಯಾಕ್ ಮಾಡಿದ ಅಪರಿಚಿತ ಗುಂಪು ತಲವಾರ್ಗಳಿಂದ ಮಾರುತಿ ಕ್ಷೇತ್ರಿ ಮೇಲೆ ದಾಳಿ ಮಾಡಿ ಮಾರುತಿ ಕ್ಷೇತ್ರಿ ಅವರ ಎಡಗೈ ಕೈ ಕಟ್ ಆಗಿದೆ.ಈ ದಾಳಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲವಾದರೂ ಹಳೆ ದ್ವೇಷ ಹಿನ್ನೆಲೆ ಕೊಲೆಗೆ ಯತ್ನ ಶಂಕೆ ಎನ್ನಲಾಗುತ್ತಿದೆ. ಮಾಜಿ ಯೋಧನಾಗಿದ್ದ ಮಾರುತಿ ಕ್ಷೇತ್ರಿ ಅವರು ಇಂಡಿ ಪಟ್ಟಣದ ಡಿಎಸ್ಪಿ ಕಚೇರಿ ಬಳಿ ಮೊಬೈಲ್ ಅಂಗಡಿ ಇಟ್ಟಿಕೊಂಡು ಜೀವನ ಮಾಡುತ್ತಿದ್ದರು. ಹಾಗೂ ಬಡ್ಡಿ ದಂಧೆಯನ್ನು ನಡೆಸಯತ್ತಿದ್ದ ಎನ್ನುವ ಮಾಹಿತಿ ಇದೆ. ಸ್ಥಳಕ್ಕೆ ಇಂಡಿ ಪೊಲೀಸರ ಭೇಟೀ ನೀಡಿದ್ದು. ಗಾಯಾಳು ಮಾರುತಿ ಕ್ಷೇತ್ರಿ ಅವರನ್ನು ಖಾಸಗಿ ಆಸ್ಪತ್ರೆಗೆ ರವಾನೆಯಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 