ಬೈಕ್ -ಬೈಕ್ ಮಧ್ಯೆ ಡಿಕ್ಕಿ : ನಾಲ್ವರಿಗೆ ಗಂಭೀರ ಗಾಯ
ಖಾನಾಪುರ, 14: ಖಾನಾಪುರ ರಸ್ತೆಯ ಮಚ್ಛೆ ಬಳಿ ಬೈಕ್ -ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
ಸೋಮವಾರ ಸಂಜೆ ಈ ಘಟನೆ ನಡೆದಿದ್ದು, ನಾವಗೆಯ ಸಾತೇರಿ ನಿಂಗಪ್ಪ ಬೆಳಗಾಂವ್ಕರ್ (26), ನಾವಗೆಯ ರಾಹುಲ್ ದೇವಪ್ಪ ಗುರವ (22), ಮಂಡೋಳಿ ಶಿವಾಜಿ ಚೌಕ್ ನ ಮಂಗೇಶ ದಳವಿ (25) ಗಾಯಗೊಂಡಿದ್ದು, ಮತ್ತೋರ್ವನ ಹೆಸರು ಗೊತ್ತಾಗಿಲ್ಲ.
ಗಾಯಾಳುಗಳಲ್ಲಿ ಇಬ್ಬರನ್ನು ಹುಬ್ಬಳ್ಳಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಇನ್ನಿಬ್ಬರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗೇಶ ದಳವಿ ಮನೆ ಕಟ್ಟಿಸುತ್ತಿದ್ದು, ಮನೆಗಾಗಿ ಇಟ್ಟಂಗಿ ತರಲು ದೇಸೂರಿಗೆ ಹೋಗುತ್ತಿದ್ದರು ಎನ್ನಲಾಗಿದೆ.
ಬೆಳಗಾವಿ ಗ್ರಾಮೀಣ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 