ಕಾರವಾರ; ಜಿಲ್ಲೆಯಲ್ಲಿ ನಾಲ್ಕು ಬುಡಕಟ್ಟು ಮತಗಟ್ಟೆಗಳು
ಕಾರವಾರ 21: ಸುಗಮ ಮತದಾನಕೆ ಸರ್ವರ ಪಾಲ್ಗೊಳ್ಳುವಿಕೆ ಎಂಬ ಚುನಾವಣಾ ಆಯೋಗದ ಧ್ಯೇಯದೊಂದಿಗೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಲ್ಕು ಗಿರಿಜನರ ಹಾಡಿಯಲ್ಲಿ ಸಾಂಪ್ರಾದಾಯಿಕ ಮತಗಟ್ಟೆಗಳನ್ನು ಉತ್ತರ ಕನ್ನಡ ಜಿಲ್ಲಾಡಳಿತ ಮಾಡಿದೆ.
ಉತ್ತರ ಕನ್ನಡ ಮತಕ್ಷೇತ್ರದಲ್ಲಿ ವಿವಿಧ ಬುಡಗಟ್ಟು ಸಮುದಾಯಗಳು ಇದ್ದು ಅವರು ವಾಸಿಸುವ ಪ್ರದೇಶದ ಮತಗಟ್ಟೆಗಳು ಅವರಿಗೆ ಹೊಗ್ಗುವಂತಿರಬೇಕೆಂಬ ಉದ್ದೇಶದಿಂದ ಬುಡಕಟ್ಟು ಸಂಸ್ಕೃತಿಯನ್ನು ಬಿಂಬಿಸುವಂತೆ ಮತಗಟ್ಟೆಗಳನ್ನು ಅಲಂಕರಿಸಲಾಗಿದೆ.
ಸಿದ್ದಿ ಬುಡಕಟ್ಟು ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಇರುವ ಹಳಿಯಾಳದ ಸಾಂಬ್ರಾಣಿ ಹಾಗೂ ಗರಡೋಳ್ಳಿ ಹಾಗೂ ಯಲ್ಲಾಪುರ ತಾಲೂಕಿನ ಕೋಟೆಮನೆ ಹಾಗೂ ಬಿಳಕಿಯ ಸಕರ್ಾರಿ ಪ್ರಾಥಮಿಕ ಶಾಲೆಗಳನ್ನು ಸಾಂಪ್ರಾದಾಯಿಕ ಮತಗಟ್ಟೆಗಳೆಂದು ಗುರುತಿಸಿ ಬುಡಕಟ್ಟು ಸಾಂಪ್ರದಾಯದಂತೆ ಹಸೆ ಚಿತ್ತಾರಗಳಿಂದ ಅಲಂಕರಿಸಲಾಗಿದೆ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 