ಉಚಿತ ದಂತ ಪರೀಕ್ಷೆ ಶಿಬಿರ
ಲೋಕದರ್ಶನ ವರದಿ
ಬೆಳಗಾವಿ: ಮಕ್ಕಳದಿನಾಚರಣೆ ಅಂಗವಾಗಿ ಇತ್ತೀಚೆಗೆ ಬೆಳಗಾವಿಯ ಕೆ.ಎಲ್.ಇ ದಂತ ಮಹಾವಿದ್ಯಾಲಯದ ಸಮುದಾಯ ದಂತ ಚಿಕೀತ್ಸಾ ವಿಭಾಗವು ಹುಕ್ಕೇರಿ ತಾಲೊಕಿನ ಯಮಕನಮರಡಿ ವಿದ್ಯಾವರ್ದಕ ಸಂಘದ ಪ್ರೌಢಶಾಲೆಯಲ್ಲಿ ಶಾಲಾಮಕ್ಕಳಿಗೆ ಉಚಿತ ದಂತ ತಪಾಸಣಯನ್ನ ಆಯೋಜಿಸಿತ್ತು. ಶಿಬಿರದಲ್ಲಿ ಒಟ್ಟು 728 ವಿದ್ಯಾಥರ್ಿಗಳಿಗೆ ಬಾಯಿ ಪರೀಕ್ಷೆ, ದಂತಕುಳಿ, ಬಾಯಿಸ್ವಚ್ಚತೆ ಕುರಿತು ತಪಾಸಣೆ ನಡೆಸಿ ಅವುಗಳ ಬಗ್ಗೆ ತಿಳುವಳಿಕೆ ನೀಡಲಾಯಿತು ಮತ್ತು ಹೆಚ್ಚಿನ ಚಿಕೀತ್ಸೆಗಾಗಿ ಬೆಳಗಾವಿಯ ಕೆ.ಎಲ್.ಇ ದಂತ ಮಹಾವಿದ್ಯಾಲಯ ಹಾಗು ಅದರ ಸಂಭಂದಿಸಿದ ಚಿಕಿತ್ಸಾಲಯಗಳಿಗೆ ಭೇಟಿಕೊಡುವಂತೆ ತಿಳಿಸಲಾಯಿತು.
ಶಿಬಿರದಲ್ಲಿ ಸಮುದಾಯ ದಂತ ಚಿಕೀತ್ಸಾ ವಿಭಾಗದ ಡಾ.ಮಹಾಂತೇಶ ಸಿದ್ದಿಬಾವಿ, ಡಾ.ದಾನೇಶ್ವರಿ ಕೋಸ್ತಿ, ಡಾ.ತೇಜಸ್ ಶೆಷಗಿರಿ, ಡಾ.ರೋಷನ್, ಡಾ.ನೊಯಲ್, ಡಾ.ಶ್ವೇತ, ಡಾ.ಮನಿಷಾ ಆಸ್ನಾ, ಡಾ.ತನುಜ ಮುಂತಾದವರು ಬಾಗವಹಿಸಿ ದಂತ ತಪಾಸಣೆಮಾಡಿ ಶಿಬಿರವನ್ನ ಯಶಸ್ವಿಗೊಳಿಸಿದರು. ಶಾಲೆಯ ಉಪಾಧ್ಯಯರುಗಳು ಹಾಗು ಸಿಬ್ಬಂದಿ ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 