ಸರಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ 09: ಪಟ್ಟಣದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಮಂಗಳೂರು ರಿಪೈನರಿ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಿ.ಆರ್ ಚಟುವಟಿಕೆ ವತಿಯಿಂದ ಆಯೋಜಿಸಿದ್ದ ಸರಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣೆಯನ್ನು ಸಂಸದ ಪ್ರಲ್ಹಾದ ಜೋಶಿ ಹಾಗೂ ಶಾಸಕ ಬಸವರಾಜ ಬೊಮ್ಮಾಯಿ ನೇರವೇರಿಸಿದರು.
ವಿರಕ್ತಮಠದ ಸಂಗನಬಸವ ಶ್ರೀಗಳು ಸಾನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷ ಶಿವಪ್ರಸಾದ ಸುರಗೀಮಠ, ಉಪಾಧ್ಯಕ್ಷ ಪರಶುರಾಮ ಸೊನ್ನದ , ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸುಭಾಸ ಚವ್ಹಾಣ, ಮುಖಂಡರಾದ ಗಂಗಾಧರ ಸಾತಣ್ಣವರ, ಡಾ.ಮಲ್ಲೇಶಪ್ಪ ಹರಿಜನ, ದೇವಣ್ಣ ಚಾಕಲಬ್ಬಿ, ಕರಿಯಪ್ಪ ಕಟ್ಟಿಮನಿ, ತಹಸೀಲ್ದಾರ ಶಿವಾನಂದ ರಾಣೆ, ಬಿಇಒ ಶಿವಾನಂದ ಹೆಳವರ, ಸಮನ್ವಯಾಧಿಕಾರಿ ಮಂಜುಳಾ ಚಂದ್ರಗಿರಿ, ಶಿವಾನಂದ ಮ್ಯಾಗೇರಿ, ನಿಂಗಪ್ಪ ಹರಿಜನ, ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 