ಸರಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ 09: ಪಟ್ಟಣದ ಸಂಗನಬಸವ ಕಲ್ಯಾಣ ಮಂಟಪದಲ್ಲಿ ಮಂಗಳೂರು ರಿಪೈನರಿ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಿ.ಆರ್ ಚಟುವಟಿಕೆ ವತಿಯಿಂದ ಆಯೋಜಿಸಿದ್ದ ಸರಕಾರಿ ಶಾಲೆಗಳಿಗೆ ಉಚಿತ ಡೆಸ್ಕ್ ವಿತರಣೆಯನ್ನು ಸಂಸದ ಪ್ರಲ್ಹಾದ ಜೋಶಿ ಹಾಗೂ ಶಾಸಕ ಬಸವರಾಜ ಬೊಮ್ಮಾಯಿ ನೇರವೇರಿಸಿದರು.
ವಿರಕ್ತಮಠದ ಸಂಗನಬಸವ ಶ್ರೀಗಳು ಸಾನಿಧ್ಯ ವಹಿಸಿದ್ದರು. ಪುರಸಭೆ ಅಧ್ಯಕ್ಷ ಶಿವಪ್ರಸಾದ ಸುರಗೀಮಠ, ಉಪಾಧ್ಯಕ್ಷ ಪರಶುರಾಮ ಸೊನ್ನದ , ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸುಭಾಸ ಚವ್ಹಾಣ, ಮುಖಂಡರಾದ ಗಂಗಾಧರ ಸಾತಣ್ಣವರ, ಡಾ.ಮಲ್ಲೇಶಪ್ಪ ಹರಿಜನ, ದೇವಣ್ಣ ಚಾಕಲಬ್ಬಿ, ಕರಿಯಪ್ಪ ಕಟ್ಟಿಮನಿ, ತಹಸೀಲ್ದಾರ ಶಿವಾನಂದ ರಾಣೆ, ಬಿಇಒ ಶಿವಾನಂದ ಹೆಳವರ, ಸಮನ್ವಯಾಧಿಕಾರಿ ಮಂಜುಳಾ ಚಂದ್ರಗಿರಿ, ಶಿವಾನಂದ ಮ್ಯಾಗೇರಿ, ನಿಂಗಪ್ಪ ಹರಿಜನ, ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 