ಉಚಿತ ಆರೋಗ್ಯ ತಪಾಷಣೆ ಶಿಬಿರ
Free health check-up camp
ಉಚಿತ ಆರೋಗ್ಯ ತಪಾಷಣೆ ಶಿಬಿರ
ಕೊಪ್ಪಳ-21 ಜಿಲ್ಲೆಯ ಕುಕನೂರ ತಾಲೂಕಿನ ಮಂಗಳೂರು ಗ್ರಾಮದ ಮಂಗಳೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಅಗಸ್ತ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಹಾಸ್ಪಿಟಲ್ ಕೊಪ್ಪಳ ವಿಶ್ವ ಹಿಂದೂ ಪರಿಷತ್ ಕೊಪ್ಪಳ ಜಿಲ್ಲೆ ಏಕಲ್ ವಿದ್ಯಾಲಯ ಮತ್ತು ಗ್ರಾಮ ಪಂಚಾಯತ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮಾಡಲಾಯಿತು. ನಂತರ ಡಾ. ಲೋಕೇಶ ಮಾತನಾಡಿ ಅಗಸ್ತ್ಯ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ನುರಿತ ವೈದ್ಯರಿಂದ ಹಾಗೂ ವಿದ್ಯಾರ್ಥಿಗಳಿಂದ ಮಂಗಳೂರು ಗ್ರಾಮದ ಜನರಿಗೆ ಉಚಿತವಾಗಿ ಕಣ್ಣಿನ ಚಿಕಿತ್ಸೆ, ಮೊಣಕಾಲು ನೋವಿನ ಚಿಕಿತ್ಸೆಯನ್ನು ನಮ್ಮ ವೈದ್ಯರು ತಪಾಸಣೆ ಮಾಡಿ ಸರಿಯಾದ ಚಿಕಿತ್ಸೆ ನೀಡಿದರು. ಕಣ್ಣಿನ ಪೊರೆ ಹಾಗೂ ಅನ್ಯ ಶಸ್ತ್ರ ಚಿಕಿತ್ಸೆಗಳಿಗೆ ಯಶಸ್ವಿನಿ ಕಾರ್ಡ್ ಸೌಲಭ್ಯವಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಡಾ. ಸುಧಾಕರ, ಡಾ. ಸಂಗಮೇಶ್ ಹಿರೇಮಠ,ಡಾ. ಎಮ್ ಆರ್ ಕುಲಕರ್ಣಿ,ಡಾ. ಪಾರ್ವತಿ, ಡಾ. ಸೃಜನ, ಡಾ. ಪ್ರಜ್ವಲಾ, ಸೌಂದರ್ಯ ಹೆಚ್ಆರ್, ವಿದ್ಯಾರ್ಥಿಗಳು, ಸಿಬ್ಬಂದಿಯವರು, ಗ್ರಾಮಸ್ಥರು ಹಾಜರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 