ಉಚಿತ ಆರೋಗ್ಯ ತಪಾಸಣಾ ಶಿಬಿರ
ಲೋಕದರ್ಶನ ವರದಿ
ಹಾವೇರಿ, 16: ನಗರದ ಕೆ.ಎಲ್.ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದಲ್ಲಿ ಸಿಂದಗಿ ಶಾಂತವೀರೇಶ್ವರ ಆಯುವರ್ೇದ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಯೂಥ್ ರೆಡ್ ಕ್ರಾಸ್ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ವೈದ್ಯರಾದ ಡಾ|| ಸಂಗಮೇಶ, ಡಾ|| ಪಾಟೀಲ, ಡಾ|| ಹಿರೇಮಠ, ಡಾ|| ಜಿ. ಕೆ. ಕೋವಳ್ಳಿಮಠ ಡಾ|| ಎಮ್. ಎಸ್. ಯರಗೊಪ್ಪ, ರೆಡ್ಕ್ರಾಸ್ ಅಧಿಕಾರಿ ಪ್ರೊ. ಹೆಚ್. ಐ. ಖತೀಬ, ಪ್ರೊ. ಜಿ. ಕೆ. ಮಂಕಣಿ ಹಾಗೂ ಆಯುವೇದ ಮಹಾವಿದ್ಯಾಲಯದ ವಿದ್ಯಾಥರ್ಿಗಳು ಪಾಲ್ಗೊಂಡಿದ್ದರು. ಶಿಬಿರದಲ್ಲಿ 60 ಮಿಕ್ಕಿ ಬೋಧಕ-ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಬಿ.ಪಿ. ಶುಗರ್, ರಕ್ತ ಗುಂಪು, ಹಿಮೊಗ್ಲೋಬಿನ್ ಮೊದಲಾದ ತಪಾಸಣೆ ಮಾಡಲಾಯಿತು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 