ಸಾಯಿಬಾಬಾ ಸತ್ಸಂಗದಿಂದ ಸೇನಾಭರ್ತಿ ಆಗಮಿಸಿದ ವಿದ್ಯಾರ್ಥಿ ಗಳಿಗೆ ಉಚಿತ ಪ್ರಸಾದ ಸೇವೆ
ಲೋಕದರ್ಶನ ವರದಿ
ಗದಗ 02: ಇತ್ತೀಚಿಗೆ ನಗರದಲ್ಲಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸೇನಾ ಭತರ್ಿಗೆ ವಿವಿಧ ಜಿಲ್ಲೆಗಳಿಂದ ಪ್ರತಿದಿನ ಸಾವಿರಾರು ಯುವಕರು ಅರ್ಹತೆ ಪರೀಕ್ಷೆಗಾಗಿ ನಗರಕ್ಕೆ ಬರುತ್ತಿದ್ದು ಅವರಿಗೆ ನಗರದ ಶಿರಡಿ ಸಾಯಿಬಾಬಾ ಸತ್ಸಂಗದ ವತಿಯಿಂದ ಸಂಕೇತ ಅಪಾರ್ಟಮೆಂಟ್ ಹತ್ತಿರ ಕಳೆದ ಮೂರು ದಿನಗಳಿಂದ ಪ್ರತಿದಿನ ರಾತ್ರಿ 745 ಗಂಟೆಗೆ ಉಚಿತ ಪ್ರಸಾದ ವಿತರಿಸಲಾಗುತ್ತಿದೆ. ಪ್ರತಿದಿನ ಸುಮಾರು 1000 ದಿಂದ 1500 ಯುವಕರಿಗೆ ಪ್ರಸಾದ ವಿತರಿಸಲಾಗುತ್ತಿದೆ.
ಈ ಪ್ರಸಾದ ಸೇವೆಯಲ್ಲಿ ಸತ್ಸಂಗದ ಅಧ್ಯಕ್ಷ ಸಿದ್ದಲಿಂಗಪ್ಪ ಪಟ್ಟಣಶೆಟ್ಟಿ, ಉಪಾಧ್ಯಕ್ಷ ವಿ.ಆರ್. ಕುಂಬಾರ, ಕಾರ್ಯದಶರ್ಿ ಶಿವಯ್ಯ ಹಿರೇಮಠ, ಸಿದ್ದಣ್ಣ ಗೌರಿಪುರ, ನಾಗರಾಜ ಗಂಗಾವತಿ, ಸದಾಶಿವಪ್ಪ ವಾಲಿ, ಸತ್ಸಂಗ ಸದಸ್ಯರಾದ ಆರ್. ಆರ್. ಕಾಶಪ್ಪನವರ, ಉಮೇಶ್ ನಾಲವಾಡ, ಡಾ. ಎಸ್. ಬಿ. ಶೆಟ್ಟರ, ಕೆ. ನಾಗೇಶರಾವ, ರವಿಶಂಕರ್ ಚಿಂಚಲಿ, ರವಿಪ್ರಕಾಶ ರಡ್ಡಿ, ಕಾತರ್ಿಕ ಹಿರೇಮಠ, ರವಿ ಘೋಡಕೆ, ನಿರಂಜನ ಹಿರೇಮಠ, ಶಶಿ ಡಿಗ್ಗಾವಿ, ಸಚಿನ,ಸತೀಶ್, ಆದರ್ಶ ಸೇರಿದಂತೆ ಮುಂತಾದವರು ಸೇವೆ ಸಲ್ಲಿಸುತ್ತಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 