ಜಿಲ್ಲಾಸ್ಪತ್ರೆಗೆ ಉಚಿತ ಸ್ಟ್ರೇಚಸರ್್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 02: ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಮತ್ತು ರೀಕ್ರಿಯೇಶನ್ ಸೆಂಟರ್ ವತಿಯಿಂದ ರೋಗಿಗಳಿಗೆ ಉಪಯುಕ್ತವಾಗಲು ಉಚಿತ ಸ್ಟ್ರೇಚಸರ್್ನ್ನು ಸ್ವಾಮಿ ವಿವೇಕಾನಂದ ಶಾಲೆ ಆವರಣದ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಕಚೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ,ಜಿಲ್ಲಾ ಸರ್ಜನ್ ಡಾ.ದಾನರಡ್ಡಿ, ಡಿಎಚ್ಓ ಡಾ.ಮಾದಿನೂರು, ಡಾ.ಮಹೇಂದ್ರ ಕಿಂದ್ರಿ, ನಗರಸಭೆ ಮಾಜಿ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸನಗೌಡ ಪಾಟೀಲ್, ಎಸ್.ಕೆ.ಪಾಟೀಲ್, ಶಾಂತಣ್ಣ ಮುದಗಲ್ ಸೇರಿದಂತೆ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಮತ್ತು ರೀಕ್ರಿಯೇಶನ್ ಸೆಂಟರ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 