ಜಿಲ್ಲಾಸ್ಪತ್ರೆಗೆ ಉಚಿತ ಸ್ಟ್ರೇಚಸರ್್ ವಿತರಣೆ
ಲೋಕದರ್ಶನ ವರದಿ
ಕೊಪ್ಪಳ 02: ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಮತ್ತು ರೀಕ್ರಿಯೇಶನ್ ಸೆಂಟರ್ ವತಿಯಿಂದ ರೋಗಿಗಳಿಗೆ ಉಪಯುಕ್ತವಾಗಲು ಉಚಿತ ಸ್ಟ್ರೇಚಸರ್್ನ್ನು ಸ್ವಾಮಿ ವಿವೇಕಾನಂದ ಶಾಲೆ ಆವರಣದ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಕಚೇರಿಯಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಬಸವರಾಜ್ ಹಿಟ್ನಾಳ,ಜಿಲ್ಲಾ ಸರ್ಜನ್ ಡಾ.ದಾನರಡ್ಡಿ, ಡಿಎಚ್ಓ ಡಾ.ಮಾದಿನೂರು, ಡಾ.ಮಹೇಂದ್ರ ಕಿಂದ್ರಿ, ನಗರಸಭೆ ಮಾಜಿ ಅಧ್ಯಕ್ಷ ಮಹೇಂದ್ರ ಛೋಪ್ರಾ, ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶರಣಬಸನಗೌಡ ಪಾಟೀಲ್, ಎಸ್.ಕೆ.ಪಾಟೀಲ್, ಶಾಂತಣ್ಣ ಮುದಗಲ್ ಸೇರಿದಂತೆ ನೆಹರು ಮೆಮೋರಿಯಲ್ ಸ್ಪೋಟ್ಸರ್್ ಮತ್ತು ರೀಕ್ರಿಯೇಶನ್ ಸೆಂಟರ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 