ಉಚಿತ ನೇತ್ರ ತಪಾಸಣೆ ಶಿಬಿರ
Free eye check-up camp
ಬ್ಯಾಡಗಿ 12: ಬ್ಯಾಡಗಿ: ರೋಟರಿ ಕ್ಲಬ್ ಬ್ಯಾಡಗಿ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಮತ್ತು ಸ್ನೇಹ ಸದನ ಆಶ್ರಯದಲ್ಲಿ ಉಚಿತ ನೇತ್ರ ತಪಾಶಣೆ ಹಾಗೂ ಸಶ್ರ ಚಿಕಿತ್ಸಾ ಶಿಬಿರ ಏರಿ್ಡಸಲಾಯಿತು. ಪಟ್ಟಣದ ಕದರಮಂಡಲಗಿ ರಸ್ತೆಯಲ್ಲಿರುವ ಸ್ನೇಹ ಸದನ ಸಭಾ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಸಶ್ತ ಚಿಕಿತ್ಸಾ ಶಿಬಿರ ಏರಿ್ಡಸಲಾಯಿತು. ತಪಾಶಣೆಯಲ್ಲಿ ಒಟ್ಟು 62 ಜನರು ಭಾಗವಹಿಸಿದರು ಅದರಲ್ಲಿ 13 ಜನರಿಗೆ ಕನ್ನಡಕ ಸಿಪಾರಸು ಮಾಡಲಾಯಿತು
ಮತ್ತು 44 ಜನರಿಗೆ ಶಸ್ತ ಚಿಕಿತ್ಸೆ ಅಯ್ಕ ಮಾಡಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕಳಸಿಕೊಡಲಾಯಿತು. ಎಂದು ಮಾಜಿ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ ಪತ್ರಿಕೆ ಪ್ರಕಟನೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಅನಿಲಕುಮಾರ ಬೋಡ್ಡಪಾಟಿ, ಉಪಾಧ್ಯಕ್ಷ ಆನಂದಗೌಡ ಸೊರಟೂರ, ಕಾರ್ಯದರ್ಶಿ ನಿರಂಜನ ಶೆಟ್ಟಿಹಳ್ಳಿ, ಖಜಾಂಜಿ ಕಲ್ಲಪ್ಪ ಚೂರಿ, ಜಂಟಿ ಕಾರ್ಯದರ್ಶಿ ಕಿರಣ ಮಾಳೇನಹಳ್ಳಿ, ಮತ್ತು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ನೇತ್ರ ಪರೀಕ್ಷಕ ಡಾ: ಸುನೀಲ, ಆಸ್ಪತ್ರೆ ಸಿಬ್ಬಂದಿ ಅರುಣ, ರವಿಕುಮಾರ, ಇನ್ನಿತತರರು ಉಪಸ್ಥಿತರಿದ್ದರು.
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ 