ಉಚಿತ ನೇತ್ರ ತಪಾಸಣೆ ಶಿಬಿರ
Free eye check-up camp
ಬ್ಯಾಡಗಿ 12: ಬ್ಯಾಡಗಿ: ರೋಟರಿ ಕ್ಲಬ್ ಬ್ಯಾಡಗಿ ಹಾಗೂ ಶಂಕರ ಕಣ್ಣಿನ ಆಸ್ಪತ್ರೆ ಶಿವಮೊಗ್ಗ ಮತ್ತು ಸ್ನೇಹ ಸದನ ಆಶ್ರಯದಲ್ಲಿ ಉಚಿತ ನೇತ್ರ ತಪಾಶಣೆ ಹಾಗೂ ಸಶ್ರ ಚಿಕಿತ್ಸಾ ಶಿಬಿರ ಏರಿ್ಡಸಲಾಯಿತು. ಪಟ್ಟಣದ ಕದರಮಂಡಲಗಿ ರಸ್ತೆಯಲ್ಲಿರುವ ಸ್ನೇಹ ಸದನ ಸಭಾ ಭವನದಲ್ಲಿ ನಡೆದ ಉಚಿತ ನೇತ್ರ ತಪಾಸಣೆ ಮತ್ತು ಸಶ್ತ ಚಿಕಿತ್ಸಾ ಶಿಬಿರ ಏರಿ್ಡಸಲಾಯಿತು. ತಪಾಶಣೆಯಲ್ಲಿ ಒಟ್ಟು 62 ಜನರು ಭಾಗವಹಿಸಿದರು ಅದರಲ್ಲಿ 13 ಜನರಿಗೆ ಕನ್ನಡಕ ಸಿಪಾರಸು ಮಾಡಲಾಯಿತು
ಮತ್ತು 44 ಜನರಿಗೆ ಶಸ್ತ ಚಿಕಿತ್ಸೆ ಅಯ್ಕ ಮಾಡಿ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆಗೆ ಕಳಸಿಕೊಡಲಾಯಿತು. ಎಂದು ಮಾಜಿ ಅಸಿಸ್ಟೆಂಟ್ ಗವರ್ನರ್ ಮಂಜುನಾಥ ಉಪ್ಪಾರ ಪತ್ರಿಕೆ ಪ್ರಕಟನೆಯಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಅನಿಲಕುಮಾರ ಬೋಡ್ಡಪಾಟಿ, ಉಪಾಧ್ಯಕ್ಷ ಆನಂದಗೌಡ ಸೊರಟೂರ, ಕಾರ್ಯದರ್ಶಿ ನಿರಂಜನ ಶೆಟ್ಟಿಹಳ್ಳಿ, ಖಜಾಂಜಿ ಕಲ್ಲಪ್ಪ ಚೂರಿ, ಜಂಟಿ ಕಾರ್ಯದರ್ಶಿ ಕಿರಣ ಮಾಳೇನಹಳ್ಳಿ, ಮತ್ತು ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ ನೇತ್ರ ಪರೀಕ್ಷಕ ಡಾ: ಸುನೀಲ, ಆಸ್ಪತ್ರೆ ಸಿಬ್ಬಂದಿ ಅರುಣ, ರವಿಕುಮಾರ, ಇನ್ನಿತತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 