ಉಜ್ವಲಾ ಯೋಜನೆ ಅಡಿಯಲ್ಲಿ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ
ಲೋಕದರ್ಶನ ವರದಿ
ಬೆಳಗಾವಿ : ಪ್ರಧಾನ ಮಂತ್ರಿ ಉಜ್ವಲಾ ಯೋಜನೆಯ ಅಡಿಯಲ್ಲಿ ಬೆಳಗಾವಿ ತಾಲ್ಲೂಕಿನ ಕುದ್ರೆಮನಿ ಗ್ರಾಮದಲ್ಲಿ ಎಸ್ಸಿ ಎಸ್ಟಿ ಫಲಾನುಭವಿಗಳಿಗೆ ಸಂಸದ ಸುರೇಶ ಅಂಗಡಿ ಉಚಿತ ಗ್ಯಾಸ್ ಸಿಲಿಂಡರ್ ವಿತರಣೆ ಮಾಡಿದರು.
ಮಂಗಳವಾರ ನಗರದ ಹೊರವಲಯದ ಕುದುರೆಮನಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ 238 ಎಸ್ಸಿ/ಎಸ್ಟಿ ಪಲಾನುಭವಿಗಳಿಗೆ ಉಚಿತ ಗ್ಯಾಸ್ ಸಿಲಿಂಡರಗಳನ್ನು ವಿತರಣೆ ಮಾಡಿ, ಸಕರ್ಾರ ಉಚಿತವಾಗಿ ನೀಡಿರುವಂತ ಗ್ಯಾಸ್ಗಳನ್ನು ಸರಿಯಾದ ರೀತಿಯಲ್ಲಿ ಜಾಗೃಕತೆಯಿಂದ ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಎಮ್.ಎಲ್.ಎ ಮನೋಹರ ಕಡೋಲ್ಕರ್, ಆರ್.ಎಪ್.ಓ ಶ್ರೀನಾಥ ಕಡೋಲ್ಕರ್, ಧನಂಜಯ ಜಾದವ, ಗ್ರಾ.ಪಂ. ಅಧ್ಯಕ್ಷೆ ಅಶಿತಾ ಸುತಾರ, ಉಪಾದ್ಯಕ್ಷೆ ಮಲ್ಲವ್ವಾ ನಾಯಕ ಸೇರಿದಂತೆ ಇತರರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 