ಇಂದು, ನಾಳೆ ಉಚಿತ ಆರೋಗ್ಯ ತಪಾಸಣೆ ಶಿಬಿರ
Free health check-up camp today, tomorrow
ಮಹಾಲಿಂಗಪುರ 08: ಪಟ್ಟಣದ ಪುರಸಭೆ ಮಾಜಿ ಉಪಾಧ್ಯಕ್ಷ ಚನಬಸು ಹುರಕಡ್ಲಿ ಅವರ ತಂದೆ, ತಾಯಿಯ ಸ್ಮರಣಾರ್ಥವಾಗಿ ಸಿ.ಎಂ ಹುರಕಡ್ಲಿ ಫೌಂಡೇಶನ್ ವತಿಯಿಂದ ಕಳೆದ 17 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿದ್ದು, ನ.9, 10ರಂದು ಸ್ಥಳೀಯ ಶ್ರೀ ಸಿದ್ದಾರೂಢ ಬ್ರಹ್ಮ ವಿದ್ಯಾಶ್ರಮದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಹಮ್ಮಿಕೊಳ್ಳಲಾಗಿದೆ.
ಈ ಶಿಬಿರದಲ್ಲಿ ಅಂಗವಿಕಲರಿಗೆ ಕೃತಕ ಕೈ-ಕಾಲು ಜೋಡಣೆ, ಕ್ಯಾಲಿಪರ್ ಬಗಲು ಬಡಿಗೆ ವಿತರಣೆ, ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ, ಕನ್ನಡಕ ವಿತರಣೆ, ಅಗ್ನಿಕರ್ಮ, ವಿದ್ದಕರ್ಮ, ಆಯುರ್ವೇದ ಚಿಕಿತ್ಸೆ, ರಕ್ತದಾನ ಶಿಬಿರ, ದಂತ ಚಿಕಿತ್ಸೆ ಶಿಬಿರ,ಕಲರ್ ಥೆರಪಿ ಮತ್ತು ಆಕ್ಯುಪ್ರೇಶರ್ ಶಿಬಿರ, ಕೈ ಕಾಲು ಬೆನ್ನು ನೋವಿಗೆ ಮಸಾಜ್ ಚಿಕಿತ್ಸೆ ಜೊತೆಗೆ 10 ದಿನದ ಚೈತನ್ಯ ವಿಶೇಷ ಯೋಗ ಶಿಬಿರದ ಸಮಾರೋಪ ಸಮಾರಂಭ ನಡೆಯಲಿದ್ದು, ಎಲ್ಲ ಫಲಾನುಭವಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕೆಂದು ಸಂಸ್ಥಾಪಕ ಚನ್ನಬಸು ಹುರಕಡ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 