ಮಂಗಳ ಗೌರಿ ಮಹಿಳಾ ಸಂಘದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
Free health checkup camp by Mangala Gowri Mahila Sangh
ಮಂಗಳ ಗೌರಿ ಮಹಿಳಾ ಸಂಘದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ
ಬಳ್ಳಾರಿ 28: ನಗರದ ಮಂಗಳ ಗೌರಿ ಮಹಿಳಾ ಸಂಘ ಬಳ್ಳಾರಿ ಜಿಲ್ಲಾ ಆಸ್ಪತ್ರೆ ಸಹಕಾರದಿಂದ ಇಲ್ಲಿನ ರೇಣುಕಾಚಾರ್ಯ ನಗರದ ಕಿಡ್ಸ್ ವಿಲಿನೆಯಂ ಶಾಲೆಯಲ್ಲಿ " ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು " ಡಿ.25 ರಂದು ಹಮ್ಮಿಕೊಂಡಿತ್ತು.ಶಿಬಿರದಲ್ಲಿ 180ಕ್ಕೂ ಹೆಚ್ಚು ಜನತೆ ತಪಾಸಣೆಗೆ ಒಳಗಾದರು. ಇವರಲ್ಲಿ ಎಂಟು ಜನರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರೆಫರ್ ಮಾಡಲಾಗಿದೆ. 60ಕ್ಕೂ ಹೆಚ್ಚು ಜನರಿಗೆ ಕಣ್ಣಿನ ತೊಂದರೆ ಇದ್ದರಿಂದ ಅವರಿಗೆ ಉಚಿತವಾಗಿ ಆಪರೇಷನ್ ಮಾಡಿ ಕನ್ನಡ ನೀಡಲು ನಿರ್ಧರಿಸಿದೆ. ಎಂದು ಶಿವಗೌರಿ ಮಂಗಳ ಮಹಿಳಾ ಸಂಘದ ಅಧ್ಯಕ್ಷೆ ಜೆ. ಬಿ. ಸುಮಂಗಳಮ್ಮ ತಿಳಿಸಿದ್ದಾರೆ.ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಬಿಜೆಪಿಯ ಮುಖಂಡ ಕೆ.ಎ.ರಾಮಲಿಂಗಪ್ಪ, ಪಾಲಿಕೆ ಸದಸ್ಯೆ ಸುರೇಖಾ ಮಲ್ಲನಗೌಡ, ನಗರಸಭೆ ಮಾಜಿ ಸದಸ್ಯ ಗುರುಸಿದ್ದಪ್ಪ ಮೊದಲಾದವರು ಆಗಮಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 