ವಿದ್ಯಾಥರ್ಿಗಳಿಗೆ ಉಚಿತವಾಗಿ ಲ್ಯಾಪಟಾಪ್ ವಿತರಣೆ
ಲೋಕದರ್ಶನ ವರದಿ
ಕಾಗವಾಡ 24: ಕಾಗವಾಡ ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಐನಾಪೂರದ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದಲ್ಲಿ ಸಕರ್ಾರದವತಿಯಿಂದ 204 ವಿದ್ಯಾಥರ್ಿಗಳಿಗೆ ಉಚಿತವಾಗಿ ಲ್ಯಾಪಟಾಪ್ ರಾಜ್ಯದ ಜವಳಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಖಾತೆ ಸಚಿವ ಶ್ರೀಮಂತ(ತಾತ್ಯಾ) ಪಾಟೀಲ ವಿತರಿಸಿದರು.
ಸೋಮವಾರ ರಂದು ಐನಾಪೂರದ ಸಕರ್ಾರಿ ಪ್ರಥಮ ದಜರ್ೆ ಮಹಾವಿದ್ಯಾಲಯದಲ್ಲಿ ಬಿ.ಎ. ಮತ್ತು ಬಿ.ಕಾಂ ಪ್ರಥಮ ವರ್ಷದಲ್ಲಿ ಓದುತ್ತಿರುವ 204 ವಿದ್ಯಾಥರ್ಿಗಳಿಗೆ ಮುಂದಿನ ವಿದ್ಯಾಭ್ಯಾಸಕ್ಕಾಗಿ ಅನುಕೂಲವಾಗಲು ಸಚಿವರು ಉಚಿತವಾಗಿ ಲ್ಯಾಪಟಾಪ್ ನೀಡಿದರು.
ರಾಜ್ಯ ಸಕರ್ಾರ ಇಂದಿನ ಕಂಪ್ಯೂಟರ್ ಯುಗದಲ್ಲಿ ವಿದ್ಯಾಥರ್ಿಗಳಿಗೆ ಲ್ಯಾಪಟಾಪ್ದ ಕೊರತೆ ಸಾಮಾನ್ಯ ಕುಟುಂಬದ ವಿದ್ಯಾಥರ್ಿಗಳಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಲ್ಯಾಪಟಾಪ್ ನೀಡಲಾಗಿದೆ. ಸಕರ್ಾರದ ಯೋಜನೆಯ ಸದುಪಯೋಗ ಪಡೆದುಕೊಂಡು ವಿದ್ಯಾಲಯದ, ನಿಮ್ಮ ಜನ್ಮ ನೀಡಿದ ತಂದೆತಾಯಿಯ ಕನಸ್ಸನ್ನು ನನಸಾಗಿಸಿರಿ ಎಂದು ಸಚಿವರು ವಿದ್ಯಾಥರ್ಿಗಳಿಗೆ ಕಿವಿಮಾತು ಹೇಳಿದರು.
ಈ ಸಮಾರಂಭದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎನ್.ಜಾಧವ ಮತ್ತು ಎಲ್ಲ ಪ್ರಾಧ್ಯಾಪಕರು ಹಾಗೂ ಕೆ.ಆರ್.ಇ.ಎಸ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶಿವಗೌಡಾ ಪಾರಶೆಟ್ಟಿ, ದಾದಾ ಪಾಟೀಲ, ರಾಜೇಂದ್ರ ಪೋತದಾರ, ಚಿದಾನಂದ ಡೂಗಣವರ, ಬಸವರಾಜ ಕಾಚರ್ಿ, ಅನುಪ ಶೆಟ್ಟಿ, ಪ್ರಕಾಶ ಚಿನಗಿ, ಹರಿಬಾ ಹಂಚಿನಾಳೆ, ಹನಮಂತ ಗುರವ್, ಸೇರಿದಂತೆ ಸಚಿವರ ಅಭಿಮಾನಿಗಳು ಅದ್ಧೂರಿವಾಗಿ ಸನ್ಮಾನಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 