ನಾಳೆ ಅಸ್ತಮಾ ರೋಗಿಗಳಿಗೆ ಉಚಿತ ಓಷಧ ವಿತರಣೆ
Free medicine distribution to asthma patients tomorrow
ನಾಳೆ ಅಸ್ತಮಾ ರೋಗಿಗಳಿಗೆ ಉಚಿತ ಓಷಧ ವಿತರಣೆ
ಯಲಬುರ್ಗಾ 06: ಪಟ್ಟಣದ ಸಿದ್ಧರಾಮೇಶ್ವರ ಸಂಸ್ಥಾನ ಹಿರೇಮಠದಲ್ಲಿ ನಾಳೆ ಭಾನುವಾರ ಬೆಳಗ್ಗೆ 10-00 ಗಂಟೆಗೆ ಸಾವಿರಾರು ಅಸ್ತಮಾ ರೋಗಿಗಳಿಗೆ ಶ್ರೀಮಠದ ಸಿದ್ಧರಾಮೇಶ್ವರ ಸ್ವಾಮೀಜಿ ಉಚಿತ ಓಷಧ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.ಬೆಂಗಳೂರು, ರೋಣ, ಕುಷ್ಟಗಿ ಸೇರಿದಂತೆ ತಾಲೂಕಿನ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ರೋಗಿಗಳಿಗೆ ಉಚಿತ ಓಷಧವನ್ನು ಪಡೆದುಕೊಳ್ಳಲು ಆಗಮಿಸಲಿದ್ದಾರೆ ಎಂದರು.ಸುಮಾರು 10-15 ವರ್ಷದಿಂದಲೂ ಓಷಧಿ ನೀಡಲಾಗುತ್ತಿದೆ. ಮೃಗಶಿರ ಮಳೆ ಕೂಡುವ ವೇಳೆ ನೀಡುವ ಈ ಓಷಧವನ್ನು ಸತತ ಮೂರ್ನಾಲ್ಕು ವರ್ಷ ಸೇವಿಸಿದರೆ ಅಸ್ತಮಾ ಗುಣಮುಖವಾಗುತ್ತದೆ ಎನ್ನುವ ನಂಬಿಕೆ ಇದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಅಸ್ತಮಾ ರೋಗಿಗಳು ಪ್ರತಿವರ್ಷ ಇಲ್ಲಿಗೆ ಬರುತ್ತಾರೆ. ಈ ವರ್ಷಕೂಡ ಹೆಚ್ಚು ಜನತೆ ಬರುವ ಭರವಸೆ ಇದೆ ಎಂದು ಪತ್ರಕರ್ತರಿಗೆ ತಿಳಿಸಿದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 