ನಾಳೆ ಅಸ್ತಮಾ ರೋಗಿಗಳಿಗೆ ಉಚಿತ ಓಷಧ ವಿತರಣೆ
Free medicine distribution to asthma patients tomorrow
ನಾಳೆ ಅಸ್ತಮಾ ರೋಗಿಗಳಿಗೆ ಉಚಿತ ಓಷಧ ವಿತರಣೆ
ಯಲಬುರ್ಗಾ 06: ಪಟ್ಟಣದ ಸಿದ್ಧರಾಮೇಶ್ವರ ಸಂಸ್ಥಾನ ಹಿರೇಮಠದಲ್ಲಿ ನಾಳೆ ಭಾನುವಾರ ಬೆಳಗ್ಗೆ 10-00 ಗಂಟೆಗೆ ಸಾವಿರಾರು ಅಸ್ತಮಾ ರೋಗಿಗಳಿಗೆ ಶ್ರೀಮಠದ ಸಿದ್ಧರಾಮೇಶ್ವರ ಸ್ವಾಮೀಜಿ ಉಚಿತ ಓಷಧ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.ಬೆಂಗಳೂರು, ರೋಣ, ಕುಷ್ಟಗಿ ಸೇರಿದಂತೆ ತಾಲೂಕಿನ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ರೋಗಿಗಳಿಗೆ ಉಚಿತ ಓಷಧವನ್ನು ಪಡೆದುಕೊಳ್ಳಲು ಆಗಮಿಸಲಿದ್ದಾರೆ ಎಂದರು.ಸುಮಾರು 10-15 ವರ್ಷದಿಂದಲೂ ಓಷಧಿ ನೀಡಲಾಗುತ್ತಿದೆ. ಮೃಗಶಿರ ಮಳೆ ಕೂಡುವ ವೇಳೆ ನೀಡುವ ಈ ಓಷಧವನ್ನು ಸತತ ಮೂರ್ನಾಲ್ಕು ವರ್ಷ ಸೇವಿಸಿದರೆ ಅಸ್ತಮಾ ಗುಣಮುಖವಾಗುತ್ತದೆ ಎನ್ನುವ ನಂಬಿಕೆ ಇದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಅಸ್ತಮಾ ರೋಗಿಗಳು ಪ್ರತಿವರ್ಷ ಇಲ್ಲಿಗೆ ಬರುತ್ತಾರೆ. ಈ ವರ್ಷಕೂಡ ಹೆಚ್ಚು ಜನತೆ ಬರುವ ಭರವಸೆ ಇದೆ ಎಂದು ಪತ್ರಕರ್ತರಿಗೆ ತಿಳಿಸಿದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 