ನಾಳೆ ಅಸ್ತಮಾ ರೋಗಿಗಳಿಗೆ ಉಚಿತ ಓಷಧ ವಿತರಣೆ
Free medicine distribution to asthma patients tomorrow
ನಾಳೆ ಅಸ್ತಮಾ ರೋಗಿಗಳಿಗೆ ಉಚಿತ ಓಷಧ ವಿತರಣೆ
ಯಲಬುರ್ಗಾ 06: ಪಟ್ಟಣದ ಸಿದ್ಧರಾಮೇಶ್ವರ ಸಂಸ್ಥಾನ ಹಿರೇಮಠದಲ್ಲಿ ನಾಳೆ ಭಾನುವಾರ ಬೆಳಗ್ಗೆ 10-00 ಗಂಟೆಗೆ ಸಾವಿರಾರು ಅಸ್ತಮಾ ರೋಗಿಗಳಿಗೆ ಶ್ರೀಮಠದ ಸಿದ್ಧರಾಮೇಶ್ವರ ಸ್ವಾಮೀಜಿ ಉಚಿತ ಓಷಧ ವಿತರಣೆ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ.ಬೆಂಗಳೂರು, ರೋಣ, ಕುಷ್ಟಗಿ ಸೇರಿದಂತೆ ತಾಲೂಕಿನ ಹಾಗೂ ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ರೋಗಿಗಳಿಗೆ ಉಚಿತ ಓಷಧವನ್ನು ಪಡೆದುಕೊಳ್ಳಲು ಆಗಮಿಸಲಿದ್ದಾರೆ ಎಂದರು.ಸುಮಾರು 10-15 ವರ್ಷದಿಂದಲೂ ಓಷಧಿ ನೀಡಲಾಗುತ್ತಿದೆ. ಮೃಗಶಿರ ಮಳೆ ಕೂಡುವ ವೇಳೆ ನೀಡುವ ಈ ಓಷಧವನ್ನು ಸತತ ಮೂರ್ನಾಲ್ಕು ವರ್ಷ ಸೇವಿಸಿದರೆ ಅಸ್ತಮಾ ಗುಣಮುಖವಾಗುತ್ತದೆ ಎನ್ನುವ ನಂಬಿಕೆ ಇದೆ. ಹೀಗಾಗಿ ಸಾವಿರಾರು ಸಂಖ್ಯೆಯಲ್ಲಿ ಅಸ್ತಮಾ ರೋಗಿಗಳು ಪ್ರತಿವರ್ಷ ಇಲ್ಲಿಗೆ ಬರುತ್ತಾರೆ. ಈ ವರ್ಷಕೂಡ ಹೆಚ್ಚು ಜನತೆ ಬರುವ ಭರವಸೆ ಇದೆ ಎಂದು ಪತ್ರಕರ್ತರಿಗೆ ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 