ಸ್ವಾತಂತ್ರ್ಯ ಯೋಧ ಶರಣಬಸವರಾಜ ಬಿಸರಳ್ಳಿಗೆ ಸನ್ಮಾನ
ಲೋಕದರ್ಶನ ವರದಿ
ಕೊಪ್ಪಳ 09: ಕೊಪ್ಪಳದ ಸಾಹಿತ್ಯ ಭವನದಲ್ಲಿ ಕನರ್ಾಟಕ ಉದರ್ು ಅಕಾಡೆಮಿ ಬೆಂಗಳೂರು ಹಾಗೂ ಮಿಲ್ಲತ್ ಶಿಕ್ಷಣ ಮತ್ತು ಕಲ್ಯಾಣ ಸಂಸ್ಥೆ ಕೊಪ್ಪಳ ಇವುಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ ಕುಲ್ ಹಿಂದ್ ಮಹೆಫಿಲೆ ಮುಶಾಯರಾ ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಯೋಧ ಕನರ್ಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಉದರ್ು ನಿವೃತ್ತ ಶಿಕ್ಷಕ ಶರಣಬಸವರಾಜ ಬಿಸರಳ್ಳಿಯವರಿಗೆ ಸನ್ಮಾನಿಸಲಾಯಿತು.
ಕನರ್ಾಟಕ ಉದರ್ು ಅಕಾಡೆಮಿ ಅಧ್ಯಕ್ಷರಾದ ಮುಬೀನ್ ಮುನವ್ವರ್ ನಗರಸಭೆ ಹಿರಿಯ ಸದಸ್ಯ ಅಮಜದ ಪಟೇಲ್, ಜೆಡಿಎಸ್ ಮುಖಂಡ ಕೆ.ಎಂ. ಸೈಯದ್, ಅಂಜುಮನ್ ಅಧ್ಯಕ್ಷ ಎಂ. ಪಾಷಾ ಖಾಟಾನ್, ಹುಬ್ಬಳ್ಳಿಯ ಸಮಾಜ ಸೇವಕ ರಶೀದ್ ಶೇಖ್, ಅಕಾಡೆಮಿ ಸದಸ್ಯರಾದ ಶಫೀಕ ಆಬೀದಿ, ಶಾಹಿದ್ ಖಾಜಿ, ಮಿಲ್ಲತ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್. ಇಮಾಮ್ ಹುಸೇನ ಸಿಂದೋಗಿ, ಕಾಂಗ್ರೆಸ್ ಮುಖಂಡ ಗವಿಸಿದ್ದಪ್ಪ ಮುದಗಲ್ ಸೇರಿದಂತೆ ಯುವ ನಾಯಕ ಎಂ.ಬಿ ಯುಸೂಫ್ ಖಾನ್,ಬದಿಯೂದಿನ್ ನವಿದ್, ಮಹ್ಮದ್ ಅಲಿ, ಹೀಮಾಯತಿ ಅಕಾಡೆಮಿ ಸಿಬ್ಬಂದಿ ಇಫರ್ಾನುಲ್ಲಾ ಮತಿತ್ತರರು ಪಾಲ್ಗೊಂಡಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 