ಚೈಲ್ಡ್ ಲೈನ್ನೊಂದಿಗೆ ಸ್ನೇಹ ಸಪ್ತಾಹ ಕಾರ್ಯಕ್ರಮ
ಲೋಕದರ್ಶನ ವರದಿ
ಬೆಳಗಾವಿ 19: ಕಿವುಡ ಮಕ್ಕಳ ಸರಕಾರಿ ಶಾಲೆ ಬೆಳಗಾವಿಯಲ್ಲಿ ದಿ.18ರಂದು ಚೈಲ್ಡ್ ಲೈನ್ ಸಹಯೋಗದಲ್ಲಿ ಸ್ನೇಹ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭದಲ್ಲಿ ವಿದ್ಯಾಥರ್ಿಗಳಿಗಾಗಿ ಆಟೋಟ ಸ್ಪಧರ್ೆಯನ್ನು ಏರ್ಪಡಿಸಲಾಗಿತ್ತು. ಸ್ಪಧರ್ೆಯಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ ಸಮಾರಂಭದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸಿಸ್ಟರ್ ಲೂದರ್್ ಮಾತನಾಡಿ ಸರಕಾರದ ಯೋಜನೆಗಳನ್ನು ಕುರಿತು ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಮೂಡಿಸಲು ಪ್ರತಿಯೊಬ್ಬರು ಮುಂದಾಗಬೇಕು ಎಂದರು.
ಈ ಸಭೆಯಲ್ಲಿ ಕಿವುಡ ಮಕ್ಕಳ ಸರಕಾರಿ ಶಾಲೆಯ ಅಧೀಕ್ಷಕರಾದ ಆರ್.ಬಿ.ಬನಶಂಕರಿರವರು ಅಧ್ಯಕ್ಷತೆ ವಹಿಸಿದ್ದರು. ಹಾಗೂ ಕೈಗಾರಿಕಾ ಮತ್ತು ಹಿರಿಯ ನಾಗರಿಕ ಸಹಾಯವಾಣಿ ಜಂಟಿ ನಿದರ್ೇಶಕ ಎಮ್.ಎಸ್. ಮುದಕವಿ, ಹಿರಿಯ ನಾಗರಿಕ ಸಂಸ್ಥೆಯ ಪದಾಧಿಕಾರಿ ಬಸವರಾಜ ನಿವರ್ಾಣಿ, ಶಿವಲೀಲಾ ಹಿರೇಮಠ, ರಾಜು ಬೋಜಪ್ಪಗೋಳ, ನಿಂಗಪ್ಪ ಮರಿಕಟ್ಟಿ, ಸುಧಾ ಗಟ್ಟಿ, ಹಾಗೂ ಶಾಲೆಯ ಶಿಕ್ಷಕರಾದ ಶಂಕರಗೌಡ ಪಾಟೀಲ, ಸಂತೋಷ ಕುಮಾರ, ಎಮ್.ಮುರಳೀಧರ, ಸಂತೋಷ ಕೆ. ರತ್ನಮ್ಮ ಪಿ, ಶಿವಜ್ಯೋತಿ, ದೀಪಾ ಕಂಬಾರ, ರಶ್ಮೀ ನವಲಕರ, ಸವಿತಾ ಹೋಳಿ, ಸವಿತಾ ಕೇರೂರ ಉಪಸ್ಥಿತರಿದ್ದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 