ಈದ್ಮಿಲಾದ ಪ್ರಯುಕ್ತ ಹಣ್ಣು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ 22: ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಈದ್ ಮಿಲಾದ ಹಬ್ಬದಂಗವಾಗಿ ಗ್ರೀನ ಇಂಡಿಯಾ ಕಮಿಟಿ ಸದಸ್ಯರು ಸರಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಬ್ರೇಡ್ಗಳನ್ನು ವಿತರಿಸಿದರು.
ಮೈನುದ್ದೀನ ಖತೀಬ, ನೂರಹಮ್ಮದ ಡೊರಳ್ಳಿ, ಸಾದಿಕ್ ಮನ್ನಂಗಿ, ಅಸ್ಲಾಮ್ ಮುಕಾಸಿ, ಆಸಿಫ್ ದುಕಾನದಾರ, ಇಮ್ರಾನ ಪಠಾಣ, ಖಾಜಾ ಲಕ್ಷ್ಮೇಶ್ವರ, ಅಲ್ಲಾವುದ್ದಿನ ಕರಜಗಿ, ಗುಲಾಬ ಕಾಕಡ, ಸಾದಿಖ್ ಪಟೇಲ, ಮಲ್ಲಿಕ್ ನಾಶಿಪುಡಿ, ಇಬ್ರಾಹಿಂಸಾಬ ಖತೀಬ, ಮೌಲಾಲಿ ಕರಜಗಿ, ರುಯಾಜ್ ಪಟೇಲ ಸೇರಿದಂತೆ ಮತ್ತಿತರರು ಇದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 