ಈದ್ಮಿಲಾದ ಪ್ರಯುಕ್ತ ಹಣ್ಣು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ 22: ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಈದ್ ಮಿಲಾದ ಹಬ್ಬದಂಗವಾಗಿ ಗ್ರೀನ ಇಂಡಿಯಾ ಕಮಿಟಿ ಸದಸ್ಯರು ಸರಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಬ್ರೇಡ್ಗಳನ್ನು ವಿತರಿಸಿದರು.
ಮೈನುದ್ದೀನ ಖತೀಬ, ನೂರಹಮ್ಮದ ಡೊರಳ್ಳಿ, ಸಾದಿಕ್ ಮನ್ನಂಗಿ, ಅಸ್ಲಾಮ್ ಮುಕಾಸಿ, ಆಸಿಫ್ ದುಕಾನದಾರ, ಇಮ್ರಾನ ಪಠಾಣ, ಖಾಜಾ ಲಕ್ಷ್ಮೇಶ್ವರ, ಅಲ್ಲಾವುದ್ದಿನ ಕರಜಗಿ, ಗುಲಾಬ ಕಾಕಡ, ಸಾದಿಖ್ ಪಟೇಲ, ಮಲ್ಲಿಕ್ ನಾಶಿಪುಡಿ, ಇಬ್ರಾಹಿಂಸಾಬ ಖತೀಬ, ಮೌಲಾಲಿ ಕರಜಗಿ, ರುಯಾಜ್ ಪಟೇಲ ಸೇರಿದಂತೆ ಮತ್ತಿತರರು ಇದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 