ಈದ್ಮಿಲಾದ ಪ್ರಯುಕ್ತ ಹಣ್ಣು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ 22: ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಈದ್ ಮಿಲಾದ ಹಬ್ಬದಂಗವಾಗಿ ಗ್ರೀನ ಇಂಡಿಯಾ ಕಮಿಟಿ ಸದಸ್ಯರು ಸರಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಬ್ರೇಡ್ಗಳನ್ನು ವಿತರಿಸಿದರು.
ಮೈನುದ್ದೀನ ಖತೀಬ, ನೂರಹಮ್ಮದ ಡೊರಳ್ಳಿ, ಸಾದಿಕ್ ಮನ್ನಂಗಿ, ಅಸ್ಲಾಮ್ ಮುಕಾಸಿ, ಆಸಿಫ್ ದುಕಾನದಾರ, ಇಮ್ರಾನ ಪಠಾಣ, ಖಾಜಾ ಲಕ್ಷ್ಮೇಶ್ವರ, ಅಲ್ಲಾವುದ್ದಿನ ಕರಜಗಿ, ಗುಲಾಬ ಕಾಕಡ, ಸಾದಿಖ್ ಪಟೇಲ, ಮಲ್ಲಿಕ್ ನಾಶಿಪುಡಿ, ಇಬ್ರಾಹಿಂಸಾಬ ಖತೀಬ, ಮೌಲಾಲಿ ಕರಜಗಿ, ರುಯಾಜ್ ಪಟೇಲ ಸೇರಿದಂತೆ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 