ಈದ್ಮಿಲಾದ ಪ್ರಯುಕ್ತ ಹಣ್ಣು ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ 22: ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಈದ್ ಮಿಲಾದ ಹಬ್ಬದಂಗವಾಗಿ ಗ್ರೀನ ಇಂಡಿಯಾ ಕಮಿಟಿ ಸದಸ್ಯರು ಸರಕಾರಿ ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಹಣ್ಣು ಬ್ರೇಡ್ಗಳನ್ನು ವಿತರಿಸಿದರು.
ಮೈನುದ್ದೀನ ಖತೀಬ, ನೂರಹಮ್ಮದ ಡೊರಳ್ಳಿ, ಸಾದಿಕ್ ಮನ್ನಂಗಿ, ಅಸ್ಲಾಮ್ ಮುಕಾಸಿ, ಆಸಿಫ್ ದುಕಾನದಾರ, ಇಮ್ರಾನ ಪಠಾಣ, ಖಾಜಾ ಲಕ್ಷ್ಮೇಶ್ವರ, ಅಲ್ಲಾವುದ್ದಿನ ಕರಜಗಿ, ಗುಲಾಬ ಕಾಕಡ, ಸಾದಿಖ್ ಪಟೇಲ, ಮಲ್ಲಿಕ್ ನಾಶಿಪುಡಿ, ಇಬ್ರಾಹಿಂಸಾಬ ಖತೀಬ, ಮೌಲಾಲಿ ಕರಜಗಿ, ರುಯಾಜ್ ಪಟೇಲ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 