ಕನಿಷ್ಠ ವೇತನ ಆಗ್ರಹಿಸಿ ಅಂಗನವಾಡಿ ಕಾರ್ಯಕತರ್ೆಯರ ಫ್ರತಿಭಟನೆ
ಲೋಕದರ್ಶನ ವರದಿ
ಹೂವಿನಹಡಗಲಿ 12: ಅಂಗನವಾಡಿ ಕಾರ್ಯಕತರ್ೆಯರ ಫೆಡರೇಷನ್ ಅಧ್ಯಕ್ಷೆ ಎನ್.ಮಂಜುಳಾ ಮಾತನಾಡಿ ಅಂಗನವಾಡಿ ಕಾರ್ಯಕತರ್ೆಯರು, ಸಹಾಯಕಿಯರನ್ನು ಕೇಂದ್ರ ಮತ್ತು ರಾಜ್ಯ ಸಕರ್ಾರಗಳು ಸಿ.ಮತ್ತು ಡಿ. ಗ್ರೂಪ್ ನೌಕರರಾಗಿ ಪರಿಗಣಿಸಿ ಕನಿಷ್ಠ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಕನಿಷ್ಠ ವೇತನ ನೀಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗವಿಸಿದ್ದೇಶ್ವರ ಮಠದಿಂದ ಶಾಸ್ತ್ರೀವೃತ್ತದವರೆಗೆ ರ್ಯಾಲಿ ನಡೆಸಿದ ಕಾರ್ಯಕತರ್ೆಯರು ಕೇಂದ್ರ, ರಾಜ್ಯ ಸಕರ್ಾರದ ವಿರುದ್ಧ ಘೋಷಣೆ ಕೂಡಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಮುಖಂಡ ಶಾಂತರಾಜ ಜೈನ್ ಮಾತನಾಡಿ. ಫೆಡರೇಷನ್ ತಾಲೂಕು ಕಾರ್ಯದಶರ್ಿ ಬಿ.ಕಮಲಾಕ್ಷಿ, ಕೊಟ್ರಮ್ಮ, ಜೆ.ಇಂದಿರಾ, ದಾಕ್ಷಾಯಣಿ, ಶಾಂತಿಬಾಯಿ, ಜಯಬಾಯಿ, ಸುನಂದ, ನಾಗರತ್ನ, ವೀರಮ್ಮ, ಲತಾ, ಹೇಮಾವತಿ, ಲಕ್ಷ್ಮವ್ವ, ಶೈಲಜ, ಪ್ರೇಮ, ಚೆನ್ನಮ್ಮ, ಜಾಣಮ್ಮ, ಕೆ.ನೀಲಮ್ಮ, ಜಯಲಕ್ಷ್ಮಿ, ವಿನೋಧ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 