ಕನಿಷ್ಠ ವೇತನ ಆಗ್ರಹಿಸಿ ಅಂಗನವಾಡಿ ಕಾರ್ಯಕತರ್ೆಯರ ಫ್ರತಿಭಟನೆ
ಲೋಕದರ್ಶನ ವರದಿ
ಹೂವಿನಹಡಗಲಿ 12: ಅಂಗನವಾಡಿ ಕಾರ್ಯಕತರ್ೆಯರ ಫೆಡರೇಷನ್ ಅಧ್ಯಕ್ಷೆ ಎನ್.ಮಂಜುಳಾ ಮಾತನಾಡಿ ಅಂಗನವಾಡಿ ಕಾರ್ಯಕತರ್ೆಯರು, ಸಹಾಯಕಿಯರನ್ನು ಕೇಂದ್ರ ಮತ್ತು ರಾಜ್ಯ ಸಕರ್ಾರಗಳು ಸಿ.ಮತ್ತು ಡಿ. ಗ್ರೂಪ್ ನೌಕರರಾಗಿ ಪರಿಗಣಿಸಿ ಕನಿಷ್ಠ ವೇತನ ನೀಡಬೇಕು ಎಂದು ಆಗ್ರಹಿಸಿದರು.
ಕನಿಷ್ಠ ವೇತನ ನೀಡುವುದು ಸೇರಿದಂತೆ ನಾನಾ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಗವಿಸಿದ್ದೇಶ್ವರ ಮಠದಿಂದ ಶಾಸ್ತ್ರೀವೃತ್ತದವರೆಗೆ ರ್ಯಾಲಿ ನಡೆಸಿದ ಕಾರ್ಯಕತರ್ೆಯರು ಕೇಂದ್ರ, ರಾಜ್ಯ ಸಕರ್ಾರದ ವಿರುದ್ಧ ಘೋಷಣೆ ಕೂಡಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಸಿಪಿಐ ಮುಖಂಡ ಶಾಂತರಾಜ ಜೈನ್ ಮಾತನಾಡಿ. ಫೆಡರೇಷನ್ ತಾಲೂಕು ಕಾರ್ಯದಶರ್ಿ ಬಿ.ಕಮಲಾಕ್ಷಿ, ಕೊಟ್ರಮ್ಮ, ಜೆ.ಇಂದಿರಾ, ದಾಕ್ಷಾಯಣಿ, ಶಾಂತಿಬಾಯಿ, ಜಯಬಾಯಿ, ಸುನಂದ, ನಾಗರತ್ನ, ವೀರಮ್ಮ, ಲತಾ, ಹೇಮಾವತಿ, ಲಕ್ಷ್ಮವ್ವ, ಶೈಲಜ, ಪ್ರೇಮ, ಚೆನ್ನಮ್ಮ, ಜಾಣಮ್ಮ, ಕೆ.ನೀಲಮ್ಮ, ಜಯಲಕ್ಷ್ಮಿ, ವಿನೋಧ ಇದ್ದರು.
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ 