ಪಿಯುಸಿ ಪರೀಕ್ಷಾ ಕೇಂದ್ರಕ್ಕೆ ಜಿ.ಪಂ.ಸಿಇಓ ದಿಢೀರ್ ಭೇಟಿ, ಪರೀಶೀಲನೆ
G. P. CEO sudden visit to PUC examination center, inspection
ಲೋಕದರ್ಶನ ವರದಿ
ಧಾರವಾಡ 07: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು (ಮಾ.07) ಬೆಳಿಗ್ಗೆ ಧಾರವಾಡ ನಗರದ ಆರ್.ಎಲ್.ಎಸ್. ಕಾಲೇಜಗೆ ಪಿಯುಸಿ ದ್ವಿತೀಯ ಪರೀಕ್ಷಾ ಕೇಂದ್ರಕ್ಕೆ ಅನೀರೀಕ್ಷಿತ ಭೇಟಿ ನೀಡಿ, ಪರೀಶೀಲಿಸಿದರು. ಈ ಸಂದರ್ಭದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಡಾ. ತೇಜಸ್ವಿನಿ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 