ಜಿ. ಹೆಚ್. ಕಾಲೇಜಿನಲ್ಲಿ ಸಿದ್ಧಗಂಗಾಶ್ರೀ ಸ್ಮರಣೆ
ಲೋಕದರ್ಶನ ವರದಿ
ಹಾವೇರಿ, 23: ನಗರದ ಕೆ. ಎಲ್. ಇ. ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಇತಿಹಾಸದಲ್ಲಿ ಸನ್ 1964-65 ನೇ ಶೈಕ್ಷಣಿಕ ಸಾಲಿನ ಕಾಲೇಜು ವಾಷರ್ಿಕ ಸ್ನೇಹ ಸಮ್ಮೇಳನದ ಸಂದರ್ಭದಲ್ಲಿ ಸಿದ್ಧಗಂಗಾಮಠದ ಡಾ|| ಶಿವಕುಮಾರ ಸ್ವಾಮಿಗಳು ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವದಿಸಿದ್ದರು. ಧೀಮಂತ ನಾಯಕ, ಸ್ವಾತಂತ್ರ್ಯ ಹೋರಾಟಗಾರ ಶ್ರೀ ಗುದ್ಲೆಪ್ಪ ಹಳ್ಳಿಕೇರಿಯವರು ಮುಖ್ಯ ಅತಿಥಿಗಳಾಗಿದ್ದರು. ಅಂದಿನ ಪ್ರಾಚಾರ್ಯ ಡಾ|| ಪಿ. ಎಸ್. ಚಿಕ್ಕಣ್ಣಯ್ಯ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕಾಜೇಜು ಸಿಬ್ಬಂದಿಯೊಂದಿಗಿನ ಗುಂಪುಭಾವಚಿತ್ರವನ್ನು ನಾವಿಲ್ಲಿ ಅವಗಾಹಿಸಬಹುದು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 