ಗದಗ: ಬಿಂಕದಕಟ್ಟಿ, ಡಂಬಳಕ್ಕೆ ಜಿಲ್ಲಾಧಿಕಾರಿಗಳು ಭೇಟಿ
ಗದಗ 18: ಬರ ಪರಿಸ್ಥಿತಿಯ ಹಿನ್ನಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಆಗದಂತೆ ಮೇವು ಬ್ಯಾಂಕನ್ನು ಸ್ಥಾಪನೆ ಮಾಡಲಾಗಿದ್ದು, ಗದಗ ಜಿಲ್ಲೆಯ ಬಿಂಕದಕಟ್ಟಿಯ ಮೇವು ಬ್ಯಾಂಕಿಗೆ ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಗದಗ ತಹಶೀಲ್ದಾರ ಶ್ರೀನಿವಾಸ ಮೂತರ್ಿ ಕುಲಕಣರ್ಿ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಮೌನೇಶ ಬಡಿಗೇರ, ಜಂಟಿ ಕೃಷಿ ನಿದರ್ೇಶಕ ಬಾಲರೆಡ್ಡಿ, ಪಶು ಸಂಗೋಪನಾ ಸಹಾಯಕ ನಿದರ್ೇಶಕ ಡಾ. ತಿಪ್ಪಣ್ಣ, ಬಿಂಕದಕಟ್ಟಿ ಪಶು ವೈದ್ಯಾಧಿಕಾರಿ ಡಾ. ಹೊಸಮಠ ಉಪಸ್ಥಿತರಿದ್ದರು.
ಗ್ರಾಮೀಣ ಪ್ರದೇಶದಲ್ಲಿ ಬರಗಾಲ ಆವರಿಸಿದಾಗ ಜನರು ವಲಸೆ ಹೋಗುವುದನ್ನು ತಪ್ಪಿಸಿ ಉದ್ಯೋಗ ಒದಗಿಸಿ ಆಥರ್ಿಕ ಸ್ವಾವಲಂಬಿಗಳನ್ನಾಗಿ ಉದ್ಯೋಗ ಖಾತರಿ ಯೋಜನೆಯನ್ನು ಜಾರಿಗೆ ತಂದಿದ್ದು, ಗದಗ ಜಿಲ್ಲೆಯ ಬಿಂಕದಕಟ್ಟಿಯಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕಾಮಗಾರಿಯನ್ನು ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಬೇಟಿ ನೀಡಿ ಪರಿಶೀಲಿಸಿದರು. ತದನಂತರ ಡಂಬಳದ ಗೋಶಾಲೆಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 