ಗದಗ: ಮೇವು ಬ್ಯಾಂಕ್ ಪ್ರಾರಂಭ:ಯೋಜನಾ ನಿರ್ದೇಶಕ ಟಿ.ದಿನೇಶ ಪರಿಶೀಲನೆ
ಗದಗ 22: ತೀವ್ರ ಬರ ಹಿನ್ನಲೆಯಲ್ಲಿ ಜಿಲ್ಲೆಯ ಜಾನುವಾರುಗಳಿಗೆ ಮೇವು ಪೊರೈಸುವುದಕ್ಕಾಗಿ ಮಾ. 16ರಂದು ಮುಂಡರಗಿಯ ಡೋಣಿ ಹಾಗೂ ಶಿರಹಟ್ಟಿಯ ಎಪಿಎಂಸಿ ಗಳಲ್ಲಿ ಮೇವು ಬ್ಯಾಂಕ್ ತೆರೆಯಲಾಗಿದೆ.ಇಲ್ಲಿ ತಲಾ 5 ಮೆಟ್ರಿಕ್ ಟನ್ ಮೇವನ್ನು ಸಂಗ್ರಹಿಸಲಾಗಿದೆ. ಮಾ. 19 ರಂದು ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿಯ ಮೇವು ಬ್ಯಾಂಕ್ ನಲ್ಲಿ 6.9 ಟನ್ ಮುಂಡರಗಿ ತಾಲೂಕಿನ ಕದಾಂಪುರ ಮೇವು ಬ್ಯಾಂಕ್ನಲ್ಲಿ 6.5 ಮೆ.ಟನ್ ಹಾಗೂ ಬಾಗೇವಾಡಿಯಲ್ಲಿ 9.3 ಮೆ.ಟನ್ ಮೇವು ಇದ್ದು, ಆಯಾ ಮೇವು ಬ್ಯಾಂಕ್ ವ್ಯಾಪ್ತಿಯಲ್ಲಿ ಜಾನುವಾರುಗಳನ್ನು ಹೊಂದಿರುವವರು ಪಶು ವೈದ್ಯಕೀಯ ನೀಡಿರುವ ಪ್ರಮಾಣ ಪತ್ರದೊಂದಿಗೆ ಬಂದು ಪ್ರತಿ ಕೆಜಿಗೆ 2 ರೂ ರಿಯಾಯ್ತಿ ದರದಲ್ಲಿ ನಿಗದಿತ ಮೇವನ್ನು ಪಡೆಯಬಹುದಾಗಿದೆ ಎಂದು ಪಶು ವೈದ್ಯ ಇಲಾಖೆ ತಿಳಿಸಿದೆ. ಬೆಳ್ಳಟ್ಟಿಯ ಮೇವು ಬ್ಯಾಂಕಿಗೆ ಗದಗ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಟಿ.ದಿನೇಶ ಬೇಟಿ ನೀಡಿ ಪರಿಶೀಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 