ಗದಗ: ದೇವರ ದಾಸಿಮಯ್ಯ ಜನ್ಮದಿನಾಚರಣೆ
ಗದಗ 10: ಗದಗ ಜಿಲ್ಲಾಡಳಿತ ಭವನದ ಮುಖ್ಯ ಸಭಾಂಗಣದಲ್ಲಿ ದೇವರ ದಾಸಿಮಯ್ಯರವರ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಗದಗ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ದೇವರ ದಾಸಿಮಯ್ಯ ಅವರ ಭಾವಚಿತ್ರಕ್ಕೆ ಪುಷ್ಪ ಸಮಪರ್ಿಸಿ ಗೌರವ ಸಲ್ಲಿಸಿದರು.
ಅಪರ ಜಿಲ್ಲಾಧಿಕಾರಿಗಳು ಶಿವಾನಂದ ಕರಾಳೆ, ಉಪವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ಅರ್ಜುನ ಗೊಳಸಂಗಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇತರರು ಉಪಸ್ಥಿತರಿದ್ದರು.
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು 