ಗದಗ: ಪ್ರಾದೇಶಿಕ ಆಯುಕ್ತರಿಂದ ಮತಗಟ್ಟೆಗಳ ಪರಿಶೀಲನೆ: ಬೆಳಗಾವಿ ಪ್ರಾದೇಶಿಕ ಆಯುಕ್ತ ಗಿರಿನಾಥ
ಗದಗ 28: ಭಾರತ ಚುನಾವಣಾ ಆಯೋಗವು ದಿವ್ಯಾಂಗರಿಗೆ ಹಿರಿಯ ಮತದಾರರಿಗೆ ವಿಶೇಷ ಗಮನ ನೀಡಿ ಅವರು ಮತದಾನ ಮಾಡಲು ಮತಗಟ್ಟೆಗೆ ಬರಲು ಹಲವು ಸೌಲಭ್ಯಗಳನ್ನು ಒದಗಿಸಿದೆ. ಜಿಲ್ಲೆಯಲ್ಲಿ ಅವುಗಳು ಸಂಬಂಧಿತ ಎಲ್ಲ ಮತಗಟ್ಟೆಗಳಲ್ಲಿ ಇರುವಂತೆ ಕ್ರಮ ವಹಿಸಬೇಕು ಎಂದು ಬೆಳಗಾವಿ ಪ್ರಾದೇಶಿಕ ಆಯುಕ್ತ ತುಷಾರ ಗಿರಿನಾಥ ಸೂಚಿಸಿದರು. ಅವರು ಹುಲಕೋಟಿಯ ಕೆ.ಎಚ್.ಪಾಟೀಲ ಸರ್ಕಾರಿ ಪ್ರೌಢಶಾಲೆಯಲ್ಲಿ ಇರುವ ಮತಗಟ್ಟೆ ಸಂಖ್ಯೆ 142 ಹಾಗೂ 143 ಕ್ಕೆ ಭೇಟಿ ನೀಡಿ, ರ್ಯಾಂಪ್, ವೀಲ್ಚೇರ್ ಸೌಲಭ್ಯ ಇರುವ ಕುರಿತು ಪರಿಶೀಲಿಸಿದರು.
ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಜಿ.ಪಂ. ಸಿ.ಇ.ಓ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಮಂಜುನಾಥ ಚವ್ಹಾಣ, ದಿವ್ಯಾಂಗರಿಗೆ ಜಿಲ್ಲೆಯ ಮತಗಟ್ಟೆಗಳಲ್ಲಿ ಕಲ್ಪಿಸಿರುವ ಸೌಲಭ್ಯ ಮತದಾರರ ಸಂಖ್ಯೆ ಕುರಿತು ಪ್ರಾದೇಶಿಕ ಆಯುಕ್ತರಿಗೆ ವಿವರಣೆ ನೀಡಿದರು.
ಗದಗ ಜಿ.ಪಂ. ಉಪಕಾರ್ಯದಶರ್ಿ ಪ್ರಾಣೇಶ ರಾವ್ , ಜಿಲ್ಲಾ ಸ್ವೀಪ್ ಸಮಿತಿ ಸದಸ್ಯ ಕಾರ್ಯದಶರ್ಿ ಟಿ. ದಿನೇಶ, ಆಹಾರ ಇಲಾಖೆಯ ಜಂಟಿ ನಿದರ್ೇಶಕ ಸದಾಶಿವ ಮಜರ್ಿ, ಗದಗ ತಹಶೀಲ್ದಾರ ಶ್ರೀನಿವಾಸಮೂತರ್ಿ ಕುಲಕಣರ್ಿ , ವಿಕಲಚೇತನ ಹಾಗೂ ಹಿರಿಯ ನಾಗರಿಕರ ಇಲಾಖೆ ಅಧಿಕಾರಿ ಆಶು ನದಾಫ್ ಹಾಗೂ ಅಧಿಕಾರಿಗಳು ಜೊತೆಗಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 