ಗದಗ : ಜಿಗಳೂರು ಕೆರೆಗೆ ಜಿಲ್ಲಾಧಿಕಾರಿಗಳ ಭೇಟಿ
ಗದಗ 17: ಗದಗ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರಿಂದು ರೋಣ ತಾಲೂಕಿನ ಜಿಗಳೂರು ಕೆರೆ ನೀರು ಸಂಗ್ರಹಣೆ ಮತ್ತು ನೀರು ಶುದ್ಧೀಕರಣ ಘಟಕದ ಕಾಮಗಾರಿ ಪರಿಶೀಲನೆ ನಡೆಸಿದರು.
ರೋಣ ತಾಲೂಕು ಜಿಗಳೂರು ಕೆರೆ ಯಿಂದ ಗಜೇಂದ್ರಗಡ, ನರೇಗಲ್, ರೋಣ ಗಳಿಗೆ ಕುಡಿಯುವ ನೀರಿನ ಸಲುವಾಗಿ ಒಖಃಅ ಕೆನಲ್ದಿಂದ ಜಲಾಶಯಗಳಿಗೆ ನೀರು ಸಂಗ್ರಹಣೆ ಮಾಡಿ ಅಲ್ಲಿಂದ ಗಜೇಂದ್ರಗಡ ಮತ್ತು ನರೇಗಲ್ ಗೆ ಸೇರಿದ ದಿನಕ್ಕೆ 17 ಎಮ್ ಎಲ್ ಡಿ ಸಂಗ್ರಹಣಾ ಸಾಮಥ್ರ್ಯ ಹೊಂದಿದ ಶುದ್ಧೀಕರಣ ಘಟಕ ಹಾಗೂ ರೋಣ ದಲ್ಲಿನ 7 ಎಮ್ ಎಲ್ ಡಿ ಸಾಮಥ್ರ್ಯ ಹೊಂದಿದ ಇನ್ನೊಂದು ಶುದ್ಧೀಕರಣ ಘಟಕ ನೀರು ಸರಬರಾಜು ಮಾಡಲಾಗುವುದು. ಈ ಕಾಮಗಾರಿಯ ವೆಚ್ಚ 105 ರೂ. ಕೋಟಿ ಆಗಿದ್ದು 3 ತಿಂಗಳೊಳಗೆ ನೀರು ಸರಬರಾಜು ಕಾರ್ಯಾರಂಭ ಮಾಡಲಾಗುವುದು ಎಂದು ಕನರ್ಾಟಕ ನಗರ ನೀರು ಸರಬರಾಜು ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರರಾದ ಯುನೂಸ್ ಭಾಷಾ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 