ಗದಗ: ಮತದಾನ ಜಾಗೃತಿ: ಬೀದಿ ನಾಟಕ ಪ್ರದರ್ಶನ
ಗದಗ 05: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಸ್ವೀಪ್ ಸಮಿತಿ ವಿವಿಧ ರೀತಿಯ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇದರ ಅಂಗವಾಗಿ ಶಿರಹಟ್ಟಿ ನಗರದ ಒಡವಿ ಮತ್ತು ಬೆಳಗಟ್ಟೆ ಗ್ರಾಮಗಳಲ್ಲಿ ದಿ.4 ರಂದು ಮತದಾನ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಪ್ರದಶರ್ಿಸಲಾಯಿತು.
ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಆಮಿಷಕ್ಕೊಳಗಾಗದೇ ತಪ್ಪದೇ ಮತಚಲಾಯಿಸಲು ಪ್ರೇರೆಪಿಸುವ ಧ್ಯೇಯದೊಂದಿಗೆ ಈ ಬೀದಿ ನಾಟಕಗಳನ್ನು ಆಯೋಜಿಸಲಾಗಿದೆ. ಗ್ರಾ, ಪಂ ಅಧಿಕಾರಿ ಮಲ್ಲೇಶ ಮಾದರ್, ಎಚ್,ಎಫ್,ಕುಸಣ್ಣವರ, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೋತಬಾಳದ ಅರುಣೋದಯ ಕಲಾ ತಂಡದವರು ಮತದಾರರ ಜಾಗೃತಿಯ ಬೀದಿ ನಾಟಕ ಪ್ರದಶರ್ಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 