ಗದಗ: ಮತದಾನ ಜಾಗೃತಿ: ಬೀದಿ ನಾಟಕ ಪ್ರದರ್ಶನ
ಗದಗ 05: ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ಪ್ರಯುಕ್ತ ಮತದಾನದ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಗದಗ ಜಿಲ್ಲಾ ಸ್ವೀಪ್ ಸಮಿತಿ ವಿವಿಧ ರೀತಿಯ ಮತದಾರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ. ಇದರ ಅಂಗವಾಗಿ ಶಿರಹಟ್ಟಿ ನಗರದ ಒಡವಿ ಮತ್ತು ಬೆಳಗಟ್ಟೆ ಗ್ರಾಮಗಳಲ್ಲಿ ದಿ.4 ರಂದು ಮತದಾನ ಜಾಗೃತಿ ಮೂಡಿಸುವ ಬೀದಿ ನಾಟಕಗಳನ್ನು ಪ್ರದಶರ್ಿಸಲಾಯಿತು.
ಮತದಾರರ ಪಟ್ಟಿಯಲ್ಲಿರುವ ಎಲ್ಲ ಅರ್ಹ ಮತದಾರರು ಆಮಿಷಕ್ಕೊಳಗಾಗದೇ ತಪ್ಪದೇ ಮತಚಲಾಯಿಸಲು ಪ್ರೇರೆಪಿಸುವ ಧ್ಯೇಯದೊಂದಿಗೆ ಈ ಬೀದಿ ನಾಟಕಗಳನ್ನು ಆಯೋಜಿಸಲಾಗಿದೆ. ಗ್ರಾ, ಪಂ ಅಧಿಕಾರಿ ಮಲ್ಲೇಶ ಮಾದರ್, ಎಚ್,ಎಫ್,ಕುಸಣ್ಣವರ, ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೋತಬಾಳದ ಅರುಣೋದಯ ಕಲಾ ತಂಡದವರು ಮತದಾರರ ಜಾಗೃತಿಯ ಬೀದಿ ನಾಟಕ ಪ್ರದಶರ್ಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 